ಹುಬ್ಬಳ್ಳಿಯ ‘ನಾವೀನ್ಯತೆ ಮತ್ತು ಪರಿಣಾಮ’ ಕಾರ್ಯಕ್ರಮವನ್ನ ವರ್ಚುಯಲ್ ಆಗಿ ಉದ್ಘಾಟನೆ ಮಾಡಿ ಸಿಎಂ..!

ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ‘ನಾವೀನ್ಯತೆ ಮತ್ತು ಪರಿಣಾಮ’ ಕುರಿತ ಕಾರ್ಯಕ್ರಮವನ್ನು ವರ್ಚುಯಲ್ ಮಾಧ್ಯಮದ ಮುಖಾಂತರ ಉದ್ಘಾಟಿಸಿದರು.
ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್, ಜವಳಿ ಮತ್ತು ಸಕ್ಕರೆ ಸಚಿವ ಶಂಕರ್ ಮುನೇನಕೊಪ್ಪ, ಶಾಸಕರಾದ ಜಗದೀಶ್ ಶೆಟ್ಟರ್, ಅರವಿಂದ್ ಬೆಲ್ಲದ್, ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ|| ಇ.ವಿ.ರಮಣರೆಡ್ಡಿ ಮತ್ತಿತರರು ಭಾಗವಹಿಸಿದ್ದರು.
Please follow and like us:

Leave a Reply

Your email address will not be published. Required fields are marked *

Next Post

ಕಲುಷಿತ ನೀರಿನಿಂದ ವಿಜಯನಗರದಲ್ಲಿ ಸರಣಿ ಸಾವು

Tue Oct 5 , 2021
ವಿಜಯನಗರ ಜಿಲ್ಲೆ ಹುವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತಗೊಂಡ ನೀರನ್ನ ಸೇವಿಸಿ ಈಗಾಗಲೆ 6 ಜನ ಮೃತಪಟ್ಟಿದ್ದಾರೆ. ಅನೇಕ ಜನ ಅಸ್ವಸ್ಥಗೊಂಡಿದ್ದಾರೆ. ಸಾವಿನ ಸಂಖ್ಯೆ ಜೊತೆ, ವಾಂತಿ ಬೇಧಿಯಂತಹ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗುತ್ತಿರುವರ ಸಂಖ್ಯೆಯೂ ಹೆಚ್ಚಾಗಿದ್ದು, ಮಕರಬ್ಬಿ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ. ವಿಜಯನಗರ ಜಿಲ್ಲೆಯಾಗಿ ಘೋಷಣೆಯಾದ ಕೆಲವೆ ದಿನಗಳಾಗಿದ್ದು, ಆರಂಭದಲ್ಲೆ ಜಿಲ್ಲೆಗೆ ಈ ಕಂಟಕ ಎದುರಾಗಿದೆ. ಶುಧ್ದ ಕುಡಿಯುವ ನೀರು ಪೂರೈಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ಜನರ ಕಷ್ಟಕ್ಕೆ […]

Advertisement

Wordpress Social Share Plugin powered by Ultimatelysocial