ಹೈಕಮಾಂಡ್ ಯಾರನ್ನೇ ಸಿಎಂ ಮಾಡಿದ್ರೂ ನನ್ನ ವಿರೋಧ ಇಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ.

ಬೆಂಗಳೂರು,ಅಕ್ಟೋಬರ್,19,2021 :  ಚುನಾವಣೆಗೂ ಮುನ್ನ ಸಿಎಂ ಅಭ್ಯರ್ಥಿ ಘೋಷಣೆ ಮಾಡುವುದಿಲ್ಲ. ಹೈಕಮಾಂಡ್ ಯಾರನ್ನೇ ಸಿಎಂ ಮಾಡಿದರೂ ನನ್ನ ವಿರೋಧ ಇಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ನುಡಿದಿದ್ದಾರೆ.

ಸಿಎಂ ಇಬ್ರಾಹಿಂಗೆ ಟಾಂಗ್ ನೀಡಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಚುನಾವಣೆಗೂ ಮುನ್ನ ಸಿಎಂ ಘೋಷಣೆ ಮಾಡಲ್ಲ ಈ ಸಂಸ್ಕೃತಿ ಕಾಂಗ್ರೆಸ್ ನಲ್ಲಿ ಇಲ್ಲ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ. ಸಿಎಂ ಯಾರಾಗಬೇಕೆಂದು ಹೈಕಮಾಂಢ್ ಸೂಚಿಸುತ್ತೇ. ಹೈಕಮಾಂಡ್ ಯಾರನ್ನೂ ಸಿಎಂ ಮಾಡಿದ್ರೂ ನನ್ನ ವಿರೋಧವಿಲ್ಲ.  ದಲಿತರನ್ನಾದ್ರೂ ಸಿಎಂ ಮಾಡಲಿ. ಮುಸ್ಲೀಂರನ್ನಾದ್ರೂ ಸಿಎಂ ಮಾಡಿದ್ರೆ ನನ್ನ ವಿರೋಧ ಇಲ್ಲ. ಎಂದರು.

ಸಿಎಂ ಬಸವರಾಜ ಬೊಮ್ಮಾಯಿ ಆರ್ ಎಸ್ ಎಸ್ ನಲ್ಲಿ ಇದ್ರಾ. ಬೊಮ್ಮಾಯಿ ಮೂಲ ಆರ್ ಎಸ್ ಎಸ್ ಏನ್ರಿ…? ಎಂದು ಪ್ರಶ್ನಿಸಿದ ಸಿದ್ಧರಾಮಯ್ಯ  ಈ  ಹಿಂದೆ  ಬೊಮ್ಮಾಯಿ ನಮ್ಮ ಜೊತೆಯಲ್ಲೇ ಇದ್ದರು. ಇತ್ತೀಚೆಗೆ ಬಿಜೆಪಿಗೆ ಹೋದರು. ಈಗ ಆರ್ ಎಸ್ ಎಸ್ ಹೊಗಳುತಿದ್ದಾರೆ.. ನಾನು 1 ಕುಟುಂಬದ ಹಿಡಿತದಲ್ಲಿರಲು ಸಾಧ್ಯವಿಲ್ಲ ಎಂದು ಸಿದ್ಧರಾಮಯ್ಯ ಹೇಳಿದರು.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಂಬಾರಿ ಆನೆ ಮಾವುತನಿಗೆ ಟ್ಯಾಬ್ ಉಡುಗೊರೆ ನೀಡಿದ ಮೈಸೂರಿನ ಪತ್ರಕರ್ತ..!

Tue Oct 19 , 2021
ಮೈಸೂರು, ಅ.17, 2021 :  ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿನ ಮಾವುತ ವಸಂತನಿಗೆ ಮೈಸೂರಿನ ಟಿವಿ9 ಪ್ರತಿನಿಧಿ ರಾಮ್, ಟ್ಯಾಬ್ ಒಂದನ್ನು ಉಡುಗೊರೆ ನೀಡಿ ವಿಶೇಷತೆ ಮೆರೆದಿದ್ದಾರೆ. ದಸರೆಯ ಆಚೆಗೂ ಅಭಿಮನ್ಯು ಹಾಗೂ ವಸಂತ ನನ್ನ ನೆಚ್ಚಿನ ಹೀರೋಗಳು. ಕಾಡಾನೆಗಳನ್ನು ಪಳಗಿಸುವುದರಲ್ಲಿ ನಿಷ್ಣಾತ ಅಭಿಮನ್ಯು. ಸಮಯಪ್ರಜ್ಞೆಯ ಸಾರಥಿ ವಸಂತ. ಇವರಿಬ್ಬರದ್ದು ಸಾಹಸಮಯ ಬದುಕು. ದಿನದ 24 ಗಂಟೆಯೂ ಕಾಡಿನಲ್ಲಿ ಕಳೆಯುವ ಇವರದ್ದು ಭಲೇ ಜೋಡಿ. ಇವರಿಬ್ಬರ ಸಾಹಸಮಯ ಕಥೆಗಳನ್ನು ಕೇಳಿದರೆ […]

Advertisement

Wordpress Social Share Plugin powered by Ultimatelysocial