ಕ್ಷುಲ್ಲಕ ಕಾರಣಕ್ಕೆ ದೊಣ್ಣೆ ವಿಕೆಡ್ಗಳನ್ನಿಡಿದು ಗೂಂಡಾಗಿರಿ.

ಕಾಲೇಜು ವಿದ್ಯಾರ್ಥಿಗಳಿಂದ ನಡು ರಸ್ತೆಯಲ್ಲಿ ಗೂಂಡಾಗಿರಿ.

ಯಲಹಂಕ ತಾಲೂಕಿನ ರಾಜಾನುಕುಂಟೆ ಬಳಿಯ ಪ್ರೆಸಿಡೆನ್ಸಿ ಕಾಲೇಜು‌ ಬಳಿ ಘಟನೆ.

ಕೈನಲ್ಲಿ ವಿಕೆಟ್ ಮತ್ತು ದೊಣ್ಣೆಗಳಿಡಿದು‌ ಓಡಾಡುವ ದೃಶ್ಯ ‌ಮೊಬೈಲ್ ನಲ್ಲಿ ಸೆರೆ.

ಪ್ರತಿನಿತ್ಯ ಕಾಲೇಜು ಬಳಿ ಪುಂಡ‌ ಯುವಕರಿಂದ ದಾಂದಲೆ.

ವಿದ್ಯಾರ್ಥಿಗಳ ದಾಂದಲೆಗೆ ಬಿಚ್ಚಿಬಿದ್ದ ಸುತ್ತಮುತ್ತಲಿನ ಗ್ರಾಮಸ್ಥರು.

ಯುವಕರು ಗೂಂಡಾಗಿರಿ ಮಾಡ್ತಿದ್ರು ರಾಜಾನುಕುಂಟೆ ಪೊಲೀಸರು ಗಪ್ ಚುಪ್.

ಕಾಲೇಜು ಬಳಿ ಪ್ರತಿನಿತ್ಯ ಗಲಾಟೆಗಳಾದ್ರು ಎಚ್ಚೆತ್ತುಕೊಳ್ಳಲ್ಲ ಅಂತ ಸ್ಥಳಿಯರ ಆಕ್ರೋಶ.

ಯಲಹಂಕ ತಾಲೂಕಿನ ದಿಬ್ಬೂರು ಬಳಿಯ ಪ್ರೆಸಿಡೆನ್ಸಿ ಯೂನಿವರ್ಸಿಟಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
Please follow and like us:

Leave a Reply

Your email address will not be published. Required fields are marked *

Next Post

ರಂಜನಿ ಪ್ರಭು

Wed Dec 21 , 2022
ನಮ್ಮೆಲ್ಲರ ಆತ್ಮೀಯರಾದ ರಂಜನಿ ಪ್ರಭು ಕವಯತ್ರಿಯಾಗಿ, ಪ್ರಾಧ್ಯಾಪಕಿಯಾಗಿ ಮತ್ತು ಹಲವು ಸಾಂಸ್ಕೃತಿಕ ನೆಲೆಗಳ ಪೋಷಕಿಯಾಗಿ ವಿಶಿಷ್ಟರಾದವರು. ಇಂದು ರಂಜನಿ ಪ್ರಭು ಅವರ ಜನ್ಮದಿನ. ರಂಜನಿ ಅವರು ಹುಟ್ಟಿ ಬೆಳೆದಿದ್ದೆಲ್ಲಾ ಬೆಂಗಳೂರಿನಲ್ಲಿ. ಅಪ್ಪ-ಅಮ್ಮ ಇಬ್ಬರೂ ಪ್ರಗತಿಪರ ಮನೋಭಾವದವರು. ಅವರಿಗೆ ಮೂವರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು. ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಬೆಳೆಸಿದರು. ಕುಟುಂಬದಲ್ಲಿ ಸಾಹಿತ್ಯದ ವಾತಾವರಣ ಇತ್ತು. ದೊಡ್ಡಪ್ಪ, ಕಾವ್ಯಾಲಯ ಪ್ರಕಾಶನ ನಡೆಸುತ್ತಿದ್ದರು. ಅಪ್ಪ ಅಮ್ಮ ಕೂಡ ಓದಿನ ಗೀಳಿದ್ದವರು. […]

Advertisement

Wordpress Social Share Plugin powered by Ultimatelysocial