ದೊಡ್ಡಬಳ್ಳಾಪುರ ನಗರ ಬೆಸೆಂಟ್ ಪಾರ್ಕ್ ನಲ್ಲಿ ಸಮರ್ಥ ಕಾಂಗ್ರೆಸ್ ಶಿಬಿರ.

ಇಂದಿನಿಂದ 5 ದಿನಗಳ ಕಾಲ ರಾಜ್ಯಮಟ್ಟದ ಕಾಂಗ್ರೆಸ್ ಸೇವಾದಳದ ಸಮರ್ಥ ತರಬೇತಿ ಶಿಬಿರ

ಶಿಬಿರಕ್ಕೆ ಆಗಮಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ನ ಹಿರಿಯ ಮುಖಂಡರು ಭಾಗಿ

ದೊಡ್ಡಬಳ್ಳಾಪುರ ನಗರ ಬೆಸೆಂಟ್ ಪಾರ್ಕ್ ನಲ್ಲಿ ಸಮರ್ಥ ಶಿಬಿರ.

ಸಮರ್ಥ ಶಿಬಿರಕ್ಕೆ ಮಾಜಿ ಸಚಿವ ರಾಮಲಿಂಗ ರೆಡ್ಡಿ ಸೇರಿ ಕಾಂಗ್ರೆಸ್ ನ ಹಲವು ಮುಖಂಡರು ಬೇಟಿ.

ಎರಡು ಹಂತಗಳಲ್ಲಿ ಶಿಬಿರ ಆಯೋಜನೆ ವಿವಿಧ ಕ್ಷೇತ್ರದ ಪರಿಣಿತರು ಕಾಂಗ್ರೆಸ್ನ ಹಿರಿಯ ನಾಯಕರು ಉಪನ್ಯಾಸ ನೀಡಲಿದ್ದಾರೆ

ಶಿಸ್ತು ಬದ್ಧ ನಿರ್ವಹಣೆ ಸೇವಾದಳದ ಚಟುವಟಿಕೆ ಕಾರ್ಯಕರ್ತರಲ್ಲಿ ಮತ್ತಷ್ಟು ಅರಿವು ಮೂಡಿಸುವುದು ಶಿಬಿರದ ಉದ್ದೇಶ

ಎರಡು ಹಂತಗಳಲ್ಲಿ ಸುಮಾರು ಒಂದುವರೆ ಸಾವಿರ ಸೇವಾದಳದ ಕಾರ್ಯಕರ್ತರು ಭಾಗವಹಿಸಲಿದ್ದಾರೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಸಮರ್ಥ ಶಿಬಿರ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಶಾಲಾ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸುತಿದ್ದ ಮುಖ್ಯೋಪಾಧ್ಯಾಯನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

Sat Jul 16 , 2022
ತುಮಕೂರು ಜಿಲ್ಲೆ ಕೊರಟಗೆರೆ ಪೋಲೀಸರು ಮುಖ್ಯ ಶಿಕ್ಷಕನನ್ನ ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ. ಕೊರಟಗೆರೆ ಪಟ್ಟಣದ ಬೆಂಗಳೂರು ರಸ್ತೆಯ ರಾಘವೇಂದ್ರ ಇಂಟರ್ ನ್ಯಾಷನಲ್ ಶಾಲೆಯ ಮುಖ್ಯ ಶಿಕ್ಷಕ ಅಬ್ದುಲ್ ಹಜೀಜ್ ಬಂಧಿತರು. ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯರ ಬಳಿ ಮುಖ್ಯ ಶಿಕ್ಷಕ ಅಸಭ್ಯವಾಗಿ ವರ್ತಿಸುತ್ತಿರುವುದರಿಂದ ಬೇಸತ್ತ ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ನೋವು ಹೇಳಿಕೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡ ಪೋಷಕರು ಶಾಲೆಯ ಬಳಿ ಬಂದು ಗಲಾಟೆ ಮಾಡಿದ್ದಾರೆ. ವಿಷಯ ತಿಳಿದ […]

Advertisement

Wordpress Social Share Plugin powered by Ultimatelysocial