ಕಾಂಗ್ರೆಸನ್ನ ಬಲಪಡಿಸೋ ಕೆಲಸ ಸಿದ್ದರಾಮಯ್ಯ,ಡಿಕೆ ಶಿವಕುಮಾರ್ ಅವರು ಮಾಡಬೇಕು ಎಂದು‌ ಮಾಜಿ ಸಿಎಂ ವೀರಪ್ಪಮೊಯ್ಲಿ ಹೇಳಿದ್ದಾರೆ.

ನಾನು ಸಿಎಂ‌ ಆಕಾಂಕ್ಷಿ ಅಲ್ಲಾ..ನಾನು ಮುಖ್ಯಮಂತ್ರಿ ಆಗಿದ್ದೀನಿ,ಕೇಂದ್ರ ಸಚಿವ ಆಗಿದ್ದೀನಿ..ನನಗೆ ತೃಪ್ತಿ ಇದೆ.. ಕಾಂಗ್ರೆಸನ್ನ ಬಲಪಡಿಸೋ ಕೆಲಸ ಸಿದ್ದರಾಮಯ್ಯ,ಡಿಕೆ ಶಿವಕುಮಾರ್ ಅವರು ಮಾಡಬೇಕು ಎಂದು‌ ಮಾಜಿ ಸಿಎಂ ವೀರಪ್ಪಮೊಯ್ಲಿ ಹೇಳಿದ್ದಾರೆ.
ತುಮಕೂರಿನಲ್ಲಿ‌ ಮಾಧ್ಯಮಗಳೊಂದೊಗೆ ಮಾತನಾಡಿದ ಅವರು, ಸಿಎಂ ಆಕಾಂಕ್ಷಿಗಳ ಬಗ್ಗೆ ಈಗ ಚರ್ಚೆ ಏನಿಲ್ಲಾ.. 2023ಕ್ಕೆ ಕಾಂಗ್ರೆಸ್ ಖಂಡಿತಾ ಅಧಿಕಾರಕ್ಕೆ ಬರುತ್ತೆ ಆಗ ಹೈಕಮಾಂಡ್ ಹಾಗೂ ಶಾಸಕರು ಯಾರನ್ನ ಸೂಚಿಸುತ್ತಾರೆ ಅವರು ಸಿಎಂ ಆಗ್ತಾರೆ ಎಂದರು. ಇನ್ನೂ
ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಅವರ ಹೇಳಿಕೆಗೆ ಅವರೇ ಸ್ಪಷ್ಟೀಕರಣ ಕೊಟ್ಟಿದ್ದಾರೆ. ನಾಲ್ಕು ತಲೆಮಾರಿಗೆ ಬೇಕಾಗುವಷ್ಟು ಸಂಪಾದನೆ ಮಾಡಿದ್ದಾರೆ ಎಂದು ಹೇಳಿರೋದು ಕಾಂಗ್ರೆಸ್ಸಿಗರಿಗೆ ಅಲ್ಲಾ..ಬದಲಾಗಿ ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ದಿಯ ಫಲವನ್ನ ಅನುಭವಿಸಿದ್ದ ದೇಶದ ಜನರಿಗೆ ಹೇಳಿದ್ದು.ಅವರು ನಮ್ಮ ಶ್ರೇಷ್ಠ ನಾಯಕರು,ಅದರ ಬಗ್ಗೆ ನಾನೇನು ಮಾತನಾಡಲ್ಲಾ ಎಂದು ರಮೇಶ್ ಕುಮಾರ್ ಹೇಳಿಕೆ ಸಮರ್ಥಿಸಿಕೊಂಡರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬೆಳಗಾವಿ ಜಿಲ್ಲೆ ಕಿತ್ತೂರಿಗೆ ಆಗಮಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆಶಿ!

Sat Jul 23 , 2022
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಗಮ‌ನ ಮುನ್ನವೇ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ ಮಾಜಿ ಸಚಿವ ಡಿ.ಬಿ.ಇನಾಂದಾರ್ ಬೆಂಬಲಿಗರ ಅಸಮಾಧಾನ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಅಸಮಾಧಾನ ವ್ಯಕ್ತಪಡಿಸಿದ ‘ಕೈ’ ಕಾರ್ಯಕರ್ತರು ಮಾಜಿ ಜಿ.ಪಂ.ಸದಸ್ಯ ಬಾಬಾಸಾಹೇಬ್ ಪಾಟೀಲ್ ವಿರುದ್ದ ಆಕ್ರೋಶ ಮೂಲ ಮತ್ತು ನೊಂದ ಕಾಂಗ್ರೆಸ್ ಕಾರ್ಯಕರ್ತರು‌ ಬರಹದ ಭಿತ್ತಿ‌ಪತ್ರ ಪ್ರದರ್ಶನ ವ್ಯಕ್ತಿ ನಿಷ್ಠೆಗಿಂತ ಪಕ್ಷ ನಿಷ್ಠೆ ಮುಖ್ಯ ಅನ್ನುತ್ತೀರಿ ಪಕ್ಷ ವಿರೋಧಿ ಚಟುವಟಿಕೆ ನೀಡುವವರೆಗೆ ಪಕ್ಷದಲ್ಲಿ ಸ್ಥಾನಮಾನ ಆರೋಪ ಕೈಯಲ್ಲಿ ಭಿತ್ತಿಪತ್ರಗಳನ್ನು […]

Advertisement

Wordpress Social Share Plugin powered by Ultimatelysocial