ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಶಾಸಕನ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು
ಹಾಲಿ ಬಿಜೆಪಿ ಸರ್ಕಾರ ಇದ್ದರೂ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ ಬಿಜೆಪಿ
ಹು – ಧಾ ಪೂರ್ವ ಮೀಸಲು ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ
ಕ್ಷೇತ್ರದಲ್ಲಿ ಅಭಿವೃದ್ದಿ ಆಗಿಲ್ಲ, ಉದ್ಯೋಗ ಸಿಕ್ಕಿಲ್ಲ ಎಂದೂ ಪ್ರತಿಭಟನೆ
ಕಾಮಗಾರಿ ಅಪೂರ್ಣ ವಾಗಿವೆ ಎಂದೂ ಆರೋಪ
ಕ್ರಾಂತಿ ಕಿರಣ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆವರಣ ಮುಂದೆ ಪ್ರತಿಭಟನೆ.
https://play.google.com/store/apps/details?id=com.speed.newskannada