ಕಾಂಗ್ರೆಸ್ ನಿಂದ ಮುಂದುವರೆದ ಪಕ್ಷ ಸಂಘಟನೆ ಸಭೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆ.
ನರಸೀಪುರದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ.
ಕಾಂಗ್ರೆಸ್ ನಿಂದ ಮುಂದುವರೆದ ಪಕ್ಷ ಸಂಘಟನೆ ಸಭೆ.
ತಾಲ್ಲೂಕಿನ ಮಲಿಯೂರು ಗ್ರಾಮದಲ್ಲಿ ನಡೆದ ಸಭೆ.
ಮಾಜಿ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ನೇತೃತ್ವದಲ್ಲಿ ನಡೆದ ಸಭೆ.
ಮಹದೇವಪ್ಪ ಸುನಿಲ್ ಬೋಸ್ ಗೆ ಬೃಹತ್ ಹಾರ ಹಾಕಿ ಸನ್ಮಾನಿಸಿದ ಗ್ರಾಮಸ್ಥರು.
ಪ್ರಜಾಪ್ರಭುತ್ವ,ಸಂವಿಧಾನ ರಕ್ಷಣೆಯಾಗಬೇಕಾದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು.
ಇದರ ಜೊತೆಗೆ ಜನರ ಹಿತೈದೃಷ್ಟಿ ಮತ್ತು ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕಿದೆ.
ನಾನಾಗಲಿ ಅಥವಾ ಸುನಿಲ್ ಬೋಸ್ ಗೋಸ್ಕರ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲಬೇಕೆಂಬುದಲ್ಲ.
ರಾಜ್ಯದ ಜನ ದಿನನಿತ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನ ನೋಡುತ್ತಿದ್ದರೆ.
2023ರ ಚುನಾವಣೆಗೆ ಜನರೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕೆಂದು ಮಾತನಾಡುತ್ತಿದ್ದಾರೆ.
ಕಾಂಗ್ರೆಸ್ ಪಕ್ಷ ಸಂಘಟನೆ ಸಭೆಯಲ್ಲಿ ಮಾಜಿ ಸಚಿವ ಹೆಚ್ ಸಿಎಂ ಹೇಳಿಕೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಮಿಸ್ ಕ್ವೀನ್ ಆಫ್ ಇಂಡಿಯಾ' ಕಿರೀಟ ಮುಡಿಗೇರಿಸಿಕೂಂಡ ಕನ್ನಡತಿ ಸಮೃದ್ದಿ ಶೆಟ್ಟಿ.

Thu Jan 19 , 2023
ಮಣಪುರಂ ಫೈನಾನ್ಸ್ ಆಯೋಜಿಸಿದ್ದ ‘ಮಿಸ್ ಕ್ವೀನ್ ಆಫ್ ಇಂಡಿಯಾ’ ಸ್ಪರ್ಧೆಯಲ್ಲಿ ಕನ್ನಡತಿ ಸಮೃದ್ದಿ ವಿ ಶೆಟ್ಟಿ ‘ಮಿಸ್ ಕ್ವೀನ್ ಆಫ್ ಇಂಡಿಯಾ’ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಕೇರಳದ ಕೊಚ್ಚಿಯಲ್ಲಿ ನಡೆದ ಸ್ಪರ್ಧೆಯಲ್ಲಿ ದೇಶದ 30 ರಾಜ್ಯಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು. ಅಂತಿಮವಾಗಿ ಉಡುಪಿ ಮೂಲದ ಸಮೃದ್ದಿ ವಿ ಶೆಟ್ಟಿ ‘ಮಿಸ್ ಕ್ವೀನ್ ಆಫ್ ಇಂಡಿಯಾ’ ಕಿರೀಟ ತಮ್ಮದಾಗಿಸಿಕೊಂಡಿದ್ದಾರೆ. ಉಡುಪಿ ಮೂಲದ ಬಳ್ಳಾರಿಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿರುವ ವಿಶ್ವನಾಥ್ ಶೆಟ್ಟಿ ಹಾಗೂ ಮಮತ ಶೆಟ್ಟಿ […]

Advertisement

Wordpress Social Share Plugin powered by Ultimatelysocial