ಸೋಲಿಗೆ ಕಾರಣರಾದ ಕಾಂಗ್ರೆಸ್ ನಾಯಕರ ವಿರುದ್ಧ ಪದೇ ಪದೇ ಸೇಡಿನ ಕಿಡಿಕಾರುತ್ತಿದ್ದಾರೆ.

 

ನಂಜನಗೂಡು ಉಪಚುನಾವಣೆಯಲ್ಲಿ ಸೋತು ಏಳು ವರ್ಷಗಳೇ ಕಳೆದರೂ ಇನ್ನು ಸೋಲಿನ ಹತಾಶೆಯಿಂದ ಹೊರಬರದ ಸಂಸದ ಶ್ರೀನಿವಾಸ್ ಪ್ರಸಾದ  ಸೋಲಿಗೆ ಕಾರಣರಾದ ಕಾಂಗ್ರೆಸ್ ನಾಯಕರ ವಿರುದ್ಧ ಪದೇ ಪದೇ ಸೇಡಿನ ಕಿಡಿಕಾರುತ್ತಿದ್ದಾರೆ ನಂಜನಗೂಡಿನ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಸಂಸದರು ಉಪಚುನಾವಣೆಯಲ್ಲಿ ತಮ್ಮ ಎದುರಾಳಿಯಾಗಿದ್ದ ಕಳಲೆ ಕೇಶವಮೂರ್ತಿ,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ,ಮಾಜಿ ಸಚಿವ ಎಚ್ ಸಿ ಮಹದೇವಪ್ಪ ,ಮಾಜಿ ಸಂಸದ ದ್ರುವನಾರಾಯ ವಿರುದ್ಧ ವ್ಯಂಗ್ಯ ದಮಾತುಗಳನಾಡಿದ್ದಾರೆ .ಜೆಡಿಎಸ್ ನಲ್ಲಿದ್ದ ಕೇಶಮೂರ್ತಿಯನ್ನು ರಾಜೀನಾಮೆ ಕೊಡಿಸಿ ಕರೆತಂದು ದೊಡ್ಡ ನಾಯಕನಂತೆ ಬಿಂಬಿಸಿ ನನ್ನ ವಿರುದ್ಧ ನಿಲ್ಲಿಸಿದ್ದ ಆತನನ್ನು ಈಗ ಒದ್ದೋಡಿಸಿದ್ದಾರೆ ಅವನು ದನ ಕಾಯ್ತಾ ಇರಬೇಕು ಎಂದು ಛೇಡಿದರು .ಈಗ ಅವನ ಸ್ಥಾನಕ್ಕೆ ಮಾದೇವಪ್ಪ ಮತ್ತು ಧ್ರುವನಾರಾಯಣ ಇಬ್ಬರೂ ಕಚ್ಚಾಡುತ್ತಿದ್ದಾರೆಇನ್ನು ಉಪಚುನಾವಣೆಯಲ್ಲಿ ನನ್ನ ವಿರುದ್ಧ ಆಟ ಆಡಿದ ಸಿದ್ದರಾಮಯ್ಯ ಪಂಚೆ ಎತ್ತಿ ಕಟ್ಟಿಕೊಂಡು ಕೋಲಾರಕ್ಕೆ ಹೋದರು ಮಹದೇವಪ್ಪ ನರಸೀಪುರದಲ್ಲಿ ಅವಿತುಕೊಂಡಿದ್ದಾನೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಲೇವಡಿ ಮಾಡಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ʼಅಮೃತ ಬಳ್ಳಿʼ ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ,

Tue Feb 28 , 2023
ಅಶ್ವಗಂಧ, ಅರಿಶಿನ, ಅಮೃತ ಬಳ್ಳಿ ಇತ್ಯಾದಿಗಳ ಕಷಾಯವನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯಕಾರಿ, ಸುಲಭವಾಗಿ ಸಿಗುವ ಅಮೃತ ಬಳ್ಳಿ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳಲು ಜನ ಪ್ರಯತ್ನಿಸುತ್ತಿದ್ದಾರೆ. ಅಮೃತ ಬಳ್ಳಿ ಸೇವನೆ ಬಗ್ಗೆ ಸರಿಯಾದ ವಿಧಾನ ತಿಳಿದುಕೊಳ್ಳುವ ಅಗತ್ಯವಿದೆ. ಅಮೃತ ಬಳ್ಳಿಯನ್ನು 3 ರೀತಿಯಲ್ಲಿ ಸೇವಿಸಬಹುದು. ಕಾಂಡ, ಬೇರು, ಎಲೆಗಳಲ್ಲೂ ಔಷಧಿ ಗುಣವಿದೆ. ಅಮೃತ ಬಳ್ಳಿ ಕಾಂಡವನ್ನು ಚೆನ್ನಾಗಿ ತೊಳೆದು ನೀರಿನಲ್ಲಿ ಚೆನ್ನಾಗಿ ಕುದಿಸಿ. ನಾಲ್ಕು ಲೋಟ […]

Advertisement

Wordpress Social Share Plugin powered by Ultimatelysocial