ಖಾಲಿ ಕೊಡದೊಂದಿಗೆ ಪಾಲಿಕೆ ಸಾಮಾನ್ಯ ಸಭೆಗೆ ಆಗಮಿಸಿದ ಕಾಂಗ್ರೆಸ್ ಪಾಲಿಕೆ ಸದಸ್ಯರು.

 

ಖಾಲಿ ಕೊಡದೊಂದಿಗೆ ಪಾಲಿಕೆ ಸಾಮಾನ್ಯ ಸಭೆಗೆ ಆಗಮಿಸಿದ ಕಾಂಗ್ರೆಸ್ ಪಾಲಿಕೆ ಸದಸ್ಯರು ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿರುವ ಹುಬ್ಬಳ್ಳಿ ಧಾರವಾಡ ಸಾಮಾನ್ಯ ಸಭೆ ಈ ವೇಳೆ ಖಾಲಿ ಕೊಡ ಹಿಡಿದು ಸಭೆಗೆ ನುಗ್ಗಲು ಯತ್ನ ಒಳಗೆ ಬರದಂತೆ ತಳ್ಳಿದ ಬಿಜೆಪಿ ಸದಸ್ಯರು ಕಳೆದ ೨೦ ದಿನಗಳಿಂದ ಜಲ ಮಂಡಳಿ ನೌಕರರಿಂದ ನಡೆದಿರುವ ಪ್ರತಿಭಟನೆ ಬೆಂಬಲಿಸಿ ಬಂದಿದ್ದ ಕಾಂಗ್ರೆಸ್ ಸದಸ್ಯರು ಈ ವೇಳೆ ತಳ್ಳಾಟ ನೂಕಾಟ ತೀವ್ರತೆಗೆ ಹೋದ ತಳ್ಳಾಟದ ವೇಳೆ ಪಾಲಿಕೆ ಸದಸ್ಯೆಗರಿಗೆ ಪೆಟ್ಟು ಕಾಂಗ್ರೆಸ್ ಸದಸ್ಯೆಗೆ ಪೆಟ್ಟಾಗಿ ಕೆಳಗೆ ಬಿದ್ದ ಪಾಲಿಕೆಯ ಕಾಂಗ್ರೆಸ್ ಸದಸ್ಯೆ ಕಾಂಗ್ರೆಸ್ ಪಾಲಿಕೆ ಸದಸ್ಯೆ ಧುರಾಜ್ ಮನಿಕುಂಟ್ಲಗೆ ಗಾಯ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ 8 ದಿನಗಳಿಂದ ನೀರು ಬಿಟ್ಟಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ಕೈ ಕಾರ್ಯಕರ್ತರ ಪ್ರತಿಭಟನೆಗೆ ಬಿಜೆಪಿ ಸದಸ್ಯರ ಆಕ್ಷೇಪ ಎರಡು ಪಕ್ಷದ ಸದಸ್ಯರ ನಡುವೆ ವಾಕ್ಸಮರ  ಸಭೆ ಮುಂದೂಡಿಕೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಿಮ್ಮ ದೇಹದಲ್ಲಿ ಮೆಗ್ನೀಷಿಯಂ ಅಂಶ ಕಡಿಮೆಯಾಗದಿರಲು ಈ ಆಹಾರ ಸೇವಿಸಿ,

Tue Feb 28 , 2023
ಮೆಗ್ನೀಷಿಯಂ ಎಲುಬು ಮತ್ತು ಹಲ್ಲುಗಳು ಗಟ್ಟಿಯಾಗಿರಲು ಸಹಾಯ ಮಾಡುತ್ತದೆ. ದೇಹದಲ್ಲಿ ಪ್ರೊಟೀನ್ ಅಂಶ ತುಂಬಾ ಚೆನ್ನಾಗಿ ಇರಬೇಕು ಎಂದರೆ ಮೆಗ್ನೀಷಿಯಂ ಅಗತ್ಯತೆ ತುಂಬಾ ಇದೆ. ಪ್ರತಿದಿನ ನಮಗೆ 350 ಎಮ್ ಜಿಯಿಂದ 450 ಎಮ್ ಜಿ ಯಷ್ಟು ಮೆಗ್ನೀಷಿಯಂ ದೇಹಕ್ಕೆ ಬೇಕಾಗುತ್ತದೆ. ಮೆಗ್ನೀಷಿಯಂ ಕೊರತೆಯಾದರೆ ಹಲ್ಲುಗಳು ಹಾಳಾಗುತ್ತದೆ. ಮೂಳೆಗಳು ಬಲಹೀನವಾಗುತ್ತವೆ. ಹೃದಯದ ಬಡಿತ ಹೆಚ್ಚಾಗುತ್ತದೆ. ನಿದ್ರಾಹೀನತೆ ಸಮಸ್ಯೆ, ಮೂತ್ರಕ್ಕೆ ಸಂಬಂಧಿಸಿದ ಸಮಸ್ಯೆ, ಮಲಬದ್ಧತೆ ಮೊದಲಾದ ಅನೇಕ ಸಮಸ್ಯೆಗಳು ಮೆಗ್ನೀಷಿಯಂ ಕೊರತೆಯಿಂದ […]

Advertisement

Wordpress Social Share Plugin powered by Ultimatelysocial