ಖಾಲಿ ಕೊಡದೊಂದಿಗೆ ಪಾಲಿಕೆ ಸಾಮಾನ್ಯ ಸಭೆಗೆ ಆಗಮಿಸಿದ ಕಾಂಗ್ರೆಸ್ ಪಾಲಿಕೆ ಸದಸ್ಯರು ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿರುವ ಹುಬ್ಬಳ್ಳಿ ಧಾರವಾಡ ಸಾಮಾನ್ಯ ಸಭೆ ಈ ವೇಳೆ ಖಾಲಿ ಕೊಡ ಹಿಡಿದು ಸಭೆಗೆ ನುಗ್ಗಲು ಯತ್ನ ಒಳಗೆ ಬರದಂತೆ ತಳ್ಳಿದ ಬಿಜೆಪಿ ಸದಸ್ಯರು ಕಳೆದ ೨೦ ದಿನಗಳಿಂದ ಜಲ ಮಂಡಳಿ ನೌಕರರಿಂದ ನಡೆದಿರುವ ಪ್ರತಿಭಟನೆ ಬೆಂಬಲಿಸಿ ಬಂದಿದ್ದ ಕಾಂಗ್ರೆಸ್ ಸದಸ್ಯರು ಈ ವೇಳೆ ತಳ್ಳಾಟ ನೂಕಾಟ ತೀವ್ರತೆಗೆ ಹೋದ ತಳ್ಳಾಟದ ವೇಳೆ ಪಾಲಿಕೆ ಸದಸ್ಯೆಗರಿಗೆ ಪೆಟ್ಟು ಕಾಂಗ್ರೆಸ್ ಸದಸ್ಯೆಗೆ ಪೆಟ್ಟಾಗಿ ಕೆಳಗೆ ಬಿದ್ದ ಪಾಲಿಕೆಯ ಕಾಂಗ್ರೆಸ್ ಸದಸ್ಯೆ ಕಾಂಗ್ರೆಸ್ ಪಾಲಿಕೆ ಸದಸ್ಯೆ ಧುರಾಜ್ ಮನಿಕುಂಟ್ಲಗೆ ಗಾಯ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ 8 ದಿನಗಳಿಂದ ನೀರು ಬಿಟ್ಟಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ಕೈ ಕಾರ್ಯಕರ್ತರ ಪ್ರತಿಭಟನೆಗೆ ಬಿಜೆಪಿ ಸದಸ್ಯರ ಆಕ್ಷೇಪ ಎರಡು ಪಕ್ಷದ ಸದಸ್ಯರ ನಡುವೆ ವಾಕ್ಸಮರ ಸಭೆ ಮುಂದೂಡಿಕೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada