ರಾಜ್ಯದಲ್ಲಿ ಮುಸ್ಲೀಂ ಶಾಸಕರ ಸಂಖ್ಯೆ ಇಳಿಮುಖ – ಮುಸ್ಲೀಂರಿಗೆ ಡಿಕೆಶಿ ಆಶ್ವಾಸನೆ

ರಾಜಕೀಯದಲ್ಲಿ ಮುಸ್ಲೀಂ ಪ್ರಾತಿನಿಧ್ಯಕ್ಕಾಗಿ ಮುಸ್ಲೀಂ ಸಮುದಾಯ ಬೇಡಿಕೆ ಇಟ್ಟಿದೆ. ಬೆಂಗಳೂರಿನಲ್ಲಿ ಮುಸ್ಲೀಂ ಸಮುದಾಯದಿಂದ ಮಹತ್ವದ ಸಭೆ ನಡೆಸಲಾಯ್ತು. ಈ ಸಭೆಯಲ್ಲಿ 2023ರಲ್ಲಿ ಮುಸ್ಲೀಂ ಅಭ್ಯರ್ಥಿಗಳು ಹೆಚ್ಚೆಚ್ಚು ಟಿಕೆಟ್‌ ಪಡೆಯಬೇಕು ಅನ್ನೋ ವಿಚಾರದ ಬಗ್ಗೆ   ಸಭೆಯಲ್ಲಿ ಚರ್ಚೆ ನಡೆಸಲಾಯ್ತು. ಮುಸ್ಲಿಂ ನಾಯಕರ ಸಭೆಯಲ್ಲಿ ಮತ ವಿಭಜೆನ ಕುರಿತು ಚರ್ಚೆಯಾಗಿದೆ. ಗುಜರಾತ್‌ನಂತೆ ರಾಜ್ಯದಲ್ಲೂ ಮತ ವಿಭಜನೆ ಆತಂಕ ಎದುರಾಗಿದೆ. ಚುನಾವಣೆಗೆ 23-24 ಅಭ್ಯರ್ಥಿಗಳು ಮುಸ್ಲೀಂನಿಂದ ಟಿಕೆಟ್‌ ಪಡೆಯಬೇಕು. ಹೆಚ್ಚು ಟಿಕೆಟ್‌ ಕೇಳುವ ಅಗತ್ಯತೆ ಬಗ್ಗೆ ಸಭೆಯಲ್ಲಿ ಪ್ರತಿಪಾದಿಸಲಾಯ್ತು.

ಇನ್ನು ಮುಸ್ಲೀಂ ಶಾಸಕರ ಸಂಖ್ಯೆ ಕಡಿಮೆಯಾಗಿರುವ ಬಗ್ಗೆ ಡಿಕೆ ಶಿವಕುಮಾರ್‌ ಸಹ ಒಪ್ಪಿಕೊಂಡಿದ್ದಾರೆ. ವಿಧಾಸಭೆ ಬದಲು ವಿಧಾನಪರಿಷತ್‌ನಲ್ಲಿ ಅವಕಾಶ ಕೊಡ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ:
https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯಳಂದೂರು ಕೃಷಿ ಇಲಾಖೆಯಿಂದ ಟಿಲ್ಲರ್ ವಿತರಣೆ ಮಾಡಿದ ಶಾಸಕ ಎನ್.ಮಹೇಶ್....

Sat Dec 17 , 2022
ಯಳಂದೂರಿನ ಕೃಷಿ ಇಲಾಖೆಯಲ್ಲಿ 2022-23ನೇ ಸಾಲಿನ ಕೃಷಿ ಯಾಂತ್ರಿಕರಣ ಯೋಜನೆಯಡಿಯಲ್ಲಿ ಶಾಸಕ ಎನ್. ಮಹೇಶ್ 22 ಫಲನುಭವಿ ರೈತರಿಗೆ ಪವರ್ ಟಿಲ್ಲರ್ ವಿತರಣೆ ಮಾಡಿದರು…..ನಂತರ ಮಾತನಾಡಿ, ಸರಕಾರದಿಂದ ರೈತರ ಅಭಿವೃದ್ಧಿಗಾಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ರೈತರು ಕೃಷಿ ಇಲಾಖೆಯಿಂದ ದೊರೆಯುವ ಪರಿಕರಗಳನ್ನು ಪಡೆದು ಅದನ್ನು ಮಾರಾಟ ಮಾಡಿಕೊಳ್ಳದೇ ತಾವೇ ಬಳಕೆ ಮಾಡಿಕೊಳ್ಳುವ ಮೂಲಕ ಸವಲತ್ತುಗಳ ಸದುಪಯೋಗಪಡಿಸಿಕೊಳ್ಳಬೇಕು…ಕೃಷಿ ಇಲಾಖೆ ವತಿಯಿಂದ ರೈತರಿಗೆ ಅನೇಕ ಉಪಕರಣಗಳನ್ನು ರಿಯಾಯಿತಿ ದರದಲ್ಲಿ […]

Advertisement

Wordpress Social Share Plugin powered by Ultimatelysocial