ಬಜೆಟ್ ಪ್ರತಿಗೆ ಎಳ್ಳು ನೀರು ಬಿಟ್ಟು ಆಕ್ರೋಶ ಹೊರ ಹಾಕಿದ ಕಾಂಗ್ರೆಸ್!

ಜೆಟ್ ಪ್ರತಿಗೆ ಎಳ್ಳು ನೀರು ಬಿಟ್ಟಿದ್ದಾರೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​​ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕತರು ಕಿವಿಗೆ ಹೂವು ಇಟ್ಟುಕೊಂಡು ಎಳ್ಳುನೀರು ಬಿಟ್ಟಿದ್ದಾರೆ.2023 -24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕಾಂಗ್ರೆಸ್​ ನಾಯಕರು ಈಗಾಗಲೇ ಹಲವು ರೀತಿಯಲ್ಲಿ ಕಿಡಿಕಾರಿದ್ದಾರೆ.

ಕಿವಿಯಲ್ಲಿ ಹೂವು ಇಟ್ಕೊಂಡು ವ್ಯಂಗ್ಯವಾಡಿದ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​ ಬೊಮ್ಮಾಯಿ ಬಜೆಟ್​ಗೆ ತರ್ಪಣ ಬಿಟ್ಟು ವಿಭಿನ್ನ ರೀತಿಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಜೆಟ್ ಪ್ರತಿಗೆ ಎಳ್ಳು ನೀರು ಬಿಟ್ಟಿದ್ದಾರೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​​ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕತರು ಕಿವಿಗೆ ಹೂವು ಇಟ್ಟುಕೊಂಡು ಎಳ್ಳುನೀರು ಬಿಟ್ಟಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಲ್ಹಾದ್ ಜೋಶಿಯನ್ನು ಬಿಜೆಪಿಯವರು ಮುಖ್ಯಮಂತ್ರಿ ಮಾಡಲಿದ್ದಾರೆ.

Sat Feb 18 , 2023
ಪ್ರಲ್ಹಾದ್ ಜೋಶಿಯನ್ನು ಬಿಜೆಪಿಯವರು ಮುಖ್ಯಮಂತ್ರಿ ಮಾಡಲಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್. ​ಡಿ. ಕುಮಾರಸ್ವಾಮಿ ಬಾಲಿಶ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.ಹುಬ್ಬಳ್ಳಿ: ಪ್ರಲ್ಹಾದ್ ಜೋಶಿಯನ್ನು ಬಿಜೆಪಿಯವರು ಮುಖ್ಯಮಂತ್ರಿ ಮಾಡಲಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್. ​ಡಿ. ಕುಮಾರಸ್ವಾಮಿ  ಬಾಲಿಶ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ  ಹೇಳಿದ್ದಾರೆ. ಶತಮಾನಕ್ಕೊಮ್ಮೆ ಪ್ರಧಾನಿ ನರೇಂದ್ರ ಮೋದಿ  ಅವರಂತಹ ನಾಯಕರು ಸಿಗುತ್ತಾರೆ. ಅವರ ಕೈಕೆಳಗೆ […]

Advertisement

Wordpress Social Share Plugin powered by Ultimatelysocial