ಬಜೆಟ್ ಪ್ರತಿಗೆ ಎಳ್ಳು ನೀರು ಬಿಟ್ಟಿದ್ದಾರೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕತರು ಕಿವಿಗೆ ಹೂವು ಇಟ್ಟುಕೊಂಡು ಎಳ್ಳುನೀರು ಬಿಟ್ಟಿದ್ದಾರೆ.2023 -24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕಾಂಗ್ರೆಸ್ ನಾಯಕರು ಈಗಾಗಲೇ ಹಲವು ರೀತಿಯಲ್ಲಿ ಕಿಡಿಕಾರಿದ್ದಾರೆ.
ಕಿವಿಯಲ್ಲಿ ಹೂವು ಇಟ್ಕೊಂಡು ವ್ಯಂಗ್ಯವಾಡಿದ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಬೊಮ್ಮಾಯಿ ಬಜೆಟ್ಗೆ ತರ್ಪಣ ಬಿಟ್ಟು ವಿಭಿನ್ನ ರೀತಿಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಜೆಟ್ ಪ್ರತಿಗೆ ಎಳ್ಳು ನೀರು ಬಿಟ್ಟಿದ್ದಾರೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕತರು ಕಿವಿಗೆ ಹೂವು ಇಟ್ಟುಕೊಂಡು ಎಳ್ಳುನೀರು ಬಿಟ್ಟಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Sat Feb 18 , 2023
ಪ್ರಲ್ಹಾದ್ ಜೋಶಿಯನ್ನು ಬಿಜೆಪಿಯವರು ಮುಖ್ಯಮಂತ್ರಿ ಮಾಡಲಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಬಾಲಿಶ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.ಹುಬ್ಬಳ್ಳಿ: ಪ್ರಲ್ಹಾದ್ ಜೋಶಿಯನ್ನು ಬಿಜೆಪಿಯವರು ಮುಖ್ಯಮಂತ್ರಿ ಮಾಡಲಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಬಾಲಿಶ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಶತಮಾನಕ್ಕೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರಂತಹ ನಾಯಕರು ಸಿಗುತ್ತಾರೆ. ಅವರ ಕೈಕೆಳಗೆ […]