2023ನೇ ಚುನಾವಣೆ ಪ್ರಚಾರ ಅಂಗವಾಗಿ ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮಕ್ಕೆ ದೊಡ್ಡಪ್ಪಗೌಡ ಪಾಟೀಲ್ ನರಬೋಳಿ ಅವರು ಭೇಟಿ ನೀಡಿ. ನನಗೆ ಬಿಜೆಪಿ ಟಿಕೆಟ್ ಕೊಡದೆ ಇರಬಹುದು ಆದರೆ ಜನರ ನಿರ್ಣಯದಂತೆ ನಾನು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ದಿನ ಜೆಡಿಎಸ್ ಗೆ ಸೇರ್ಪಡೆಯಾಗಿಗಿದ್ದೇನೆ.
ನಾನು 20/04/2023ರಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದೇನೆ ಕಾರ್ಯಕರ್ತರು ರೈತರು ಮುಖಂಡರು ಎಲ್ಲರೂ ಭಾಗವಹಿಸಿ ಜೇವರ್ಗಿ ತಾಲೂಕಿನಲ್ಲಿ ಜೆಡಿಎಸ್ ಮಯವಾಗಬೇಕು ಎಂದು ದೊಡ್ಡಪ್ಪ ಗೌಡ ಪಾಟೀಲ್ ನರಬೋಳಿ ಮಾತನಾಡಿ 500 ರಿಂದ 600ಜನ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಯಾದರು.
https://play.google.com/store/apps/details?id=com.speed.newskannada