ಕಾಂಗ್ರೆಸ್ನಿಂದ ಚುನಾವಣೆಗೆ ಸಿದ್ಧತೆ ನಡೆದಿದ್ದು, ಜನವರಿ 15ರ ಒಳಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡೋದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಎಲ್ಲಾ ಪಕ್ಷಗಳೂ ಕೂಡ ಅಭ್ಯರ್ಥಿಗಳನ್ನ ಫೈನಲ್ ಮಾಡಲು ಅಳೆದು ತೂಗಿ ಲೆಕ್ಕಾಚಾರ ಹಾಕ್ತಿದ್ದು, ಕಾಂಗ್ರೆಸ್ ಬಹಳ ವೇಗವಾಗಿ ಲೆಕ್ಕಾಚಾರ ಹಾಕಿದ ಹಾಗೆ ಕಾಣಿಸ್ತಾ ಇದೆ. ಈ ಭಾರಿ ಕಾಂಗ್ರೆಸ್ ತನ್ನ ಅಸ್ಥಿತ್ವ ಉಳಿಸಿಕೊಳಬೇಕು ಅಂದ್ರೆ ಬಹಳ ಜಾಗರೂಕವಾಘಿ ಹೆಜ್ಜೆ ಇಡಬೇಕಾಗಿದೆ. ಪ್ರತಿಕ್ಷೇತ್ರದಲ್ಲೂ ಗೆಲ್ಲುವ ಅಭ್ಯರ್ಥಿಗಳನ್ನ ಆಯ್ಕೆ ಮಾಡುವ ಬಹುದೊಡ್ಡ ಜವಾಬ್ದಾರಿ ಇದ್ದು, ಇದೇ ಜನವರಿ 15ರ ಒಳಗೆ ಅಭ್ಯರ್ಥಿಗಳ ಲಿಸ್ಟ್ ಬಿಡುಗಡೆ ಮಾಡೋದಾಗಿ ಕಾಂಗ್ರೆಸ್ ನಿರ್ಧಾರ ಮಾಡಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada