ಕಾಂಗ್ರೆಸ್‌ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಸಂಸದ ಡಾ: ಉಮೇಶ್ ಜಾಧವ್ ತಿರುಗೇಟು..!

ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ನಾಲಾಯಕ್ ಎನ್ನುವ ಪ್ರೀಯಾಂಕ ಖರ್ಗೆ ಹೇಳಿಕೆ ವಿಚಾರ. ಕಾಂಗ್ರೆಸ್‌ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಸಂಸದ ಡಾ: ಉಮೇಶ್ ಜಾಧವ್ ತಿರುಗೇಟು. ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿ ಸಂಸದ ಡಾ: ಉಮೇಶ್ ಜಾಧವ್ ಹೇಳಿಕೆ. ಇವರ ಕೆಟ್ಟ ಕಾಲ ಬಂದಿದೆ, ಕಾಂಗ್ರೆಸ್ ಖತಮ್ ಆಗೋ ಕಾಲ ಸನ್ನಿಹಿತವಾಗಿದೆ.

ಶಾಸಕ ಪ್ರಿಯಾಂಕ ಖರ್ಗೆ ಹೇಳಿಕೆಗೆ ಸಂಸದ ಡಾ: ಉಮೇಶ್ ಜಾಧವ್ ಆಕ್ರೋಶ. ನಾವು ಮಹಾಪುರುಷರನ್ನ ನೋಡಿಲ್ಲ, ಇಂದು ಮೋದಿ ರೂಪದಲ್ಲಿ ಮಹಾಪುರುಷರನ್ನ ನೋಡುತ್ತಿದ್ದೇವೆ. ಮೋದಿಯವರನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷ ಸರ್ಪ ಎಂದಿದ್ದಾರೆ. ತಂದೆ-ಮಗನ ಹೇಳಿಕೆಗೆ ಜನ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತಲಘಟ್ಟಪುರ ನಿವಾಸಿ ರಘು ಅಲಿಯಾಸ್ ಪೆಪ್ಸಿ ಬಂಧಿತ ಆರೋಪಿ..!

Tue May 2 , 2023
ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳ ಕಳವು ಮಾಡಿದ್ದ ಕುಖ್ಯಾತ ಮನೆಗಳ್ಳನ ಬಂಧನ, ತಲಘಟ್ಟಪುರ ನಿವಾಸಿ ರಘು ಅಲಿಯಾಸ್ ಪೆಪ್ಸಿ ಬಂಧಿತ ಆರೋಪಿ, ವಿವಿಧ ಠಾಣೆಗಳ ಬರೋಬ್ಬರಿ 25 ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ, ಬಂಧಿತ ಆರೋಪಿ ರಘು ಅಲಿಯಾಸ್ ಪೆಪ್ಸಿ ಯಿಂದ 10 ಲಕ್ಷ ಮೌಲ್ಯದ ಚಿನ್ನಾಭರಣ, ಎರಡು ಬೈಕ್ ವಶಕ್ಕೆ, ಚಿನ್ನಾಭರಣ, ಬೆಳ್ಳಿ ಜತೆಗೆ, ಬೈಕ್ ಗಳು, ಹಿತ್ತಾಳೆ ಸಾಮಾಗ್ರಿಗಳನ್ನು ಕಳವು ಮಾಡ್ತಿದ್ದ ಆರೋಪಿಗಳು, ಎಸ್ಕೇಪ್ ಆಗಿರುವ ಮೂವರು […]

Advertisement

Wordpress Social Share Plugin powered by Ultimatelysocial