ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾದ ಲಕ್ಷ್ಮಣ ಸವದಿ ಮೊದಲ ಬಹಿರಂಗ ಸಭೆ. ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸುತ್ತಿರುವ ಲಕ್ಷ್ಮಣ ಸವದಿ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಣದ ಶಿವಣಗಿ ಕಾರ್ಯಾಲಯದಲ್ಲಿ ನಡೆಯುತ್ತಿರುವ ಸಭೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಗಜಾನನ ಮಂಗಸೂಳಿ, ಧರೆಪ್ಪ ಠಕ್ಕನ್ನವರ, ಶ್ರೀಕಾಂತ ಪೂಜಾರಿ ,ಶಿವು ಗುಡ್ಡಾಪುರ ನೇತೃತ್ವದಲ್ಲಿ ಸಭೆ.
https://play.google.com/store/apps/details?id=com.speed.newskannada