ಅಥಣಿಯಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ..!

ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾದ ಲಕ್ಷ್ಮಣ ಸವದಿ ಮೊದಲ ಬಹಿರಂಗ ಸಭೆ. ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸುತ್ತಿರುವ ಲಕ್ಷ್ಮಣ ಸವದಿ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಣದ ಶಿವಣಗಿ ಕಾರ್ಯಾಲಯದಲ್ಲಿ ನಡೆಯುತ್ತಿರುವ ಸಭೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಗಜಾನನ ಮಂಗಸೂಳಿ, ಧರೆಪ್ಪ ಠಕ್ಕನ್ನವರ, ಶ್ರೀಕಾಂತ ಪೂಜಾರಿ ,ಶಿವು ಗುಡ್ಡಾಪುರ ನೇತೃತ್ವದಲ್ಲಿ ಸಭೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕನ್ನಡದಲ್ಲಿ ಬರುತ್ತಿದೆ ಮತ್ತೊಂದು ಹಾರಾರ್ ಚಿತ್ರ "ಸೆಕ್ಟರ್ 7".

Sun Apr 16 , 2023
ಸಂಜೀವ್ ಗವಂಡಿ ನಿರ್ದೇಶನದ ಈ ಚಿತ್ರಕ್ಕೆ ಶ್ರೀ ಮುನೇಶ್ವರ ದೇವಸ್ಥಾನದಲ್ಲಿ ಚಾಲನೆ..!  ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಚಿತ್ರಗಳು ಹೆಚ್ಚಾಗಿ ಗೆಲುತ್ತಿದೆ‌. ಅಂತಹ ವಿಭಿನ್ನ ಹಾಗೂ ನೈಜಘಟನೆ ಆಧಾರಿತ ” ಸೆಕ್ಟರ್ 7″ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಉಲ್ಲಾಳದ ಶ್ರೀಮುನೇಶ್ವರ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕೃಷ್ಣರಾಜೇ ಅರಸ್ ಆರಂಭ ಫಲಕ ತೋರಿದರು. ಶ್ರೀಕಾಂತ್ ರಾಜೇ ಅರಸ್ ಕ್ಯಾಮೆರಾ ಚಾಲನೆ ಮಾಡಿದರು. ಬೆಂಗಳೂರು ಹಾಗೂ ಊಟಿಯಲ್ಲಿ ಚಿತ್ರೀಕರಣ […]

Advertisement

Wordpress Social Share Plugin powered by Ultimatelysocial