Vijayapura :ಕಾಂಗ್ರೆಸ್ ಪಕ್ಷವರನ್ನ ನಿಂದಿಸಿದ ಬಿಜೆಪಿ ಸಂಸದ.

ಕಾಂಗ್ರೆಸ್ ಪಕ್ಷವನ್ನ ಅವ್ಯಾಚ್ಛ ಶಬ್ದಗಳಿಂದ ವಿಜಯಪೂರ ಸಂಸದ ರಮೇಶ ಜಿಗಜಿಗಣಿ ನಿಂದಿಸಿದ್ದಾರೆ. ಶಿಕ್ಷಕರ ಮತಕ್ಷೇತ್ರ ಚುನಾವಣೆ ಹಿನ್ನಲೆಯಲ್ಲಿ  ಶಿಕ್ಷಕರ ಕ್ಷೇತ್ರದ ಅರುಣ ಶಹಾಪುರ ಪರ ಪ್ರಚಾರಕ್ಕಾಗಿ ಚಿಕ್ಕೋಡಿಗೆ ಬಂದಿದ್ದ ಸಂಸದ ಜಿಗಜೆಣಗಿ ಅವರು ಹೇಳಿಕೆ ನೀಡಿದ್ದಾರೆ. ನಾವು ಜನತಾ ಪರಿವಾರದ ಮುಖಂಡರ ಸಹವಾಸದಿಂದ ಬೆಳೆದಿದ್ದು.ಅನಿವಾರ್ಯವಾಗಿ ಹೆಗಡೆ ಅವರ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕೆ ಬಾ ಅಂದು.ಮನೆ ಹಾಳ ಮಾಡಿದ್ದೀರಾ ನೀವು.ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಕೊಲೆ‌ ಮಾಡಿದ್ದೀರಿ ನೀವು.ಅವರ ಮರಣದ ನಂತರ ದೆಹಲಿಯಲ್ಲಿ ಮಣ್ಣು ಮಾಡಲು ಸ್ಥಳ ನೀಡಲಿಲ್ಲ.ನಿಮ್ಮಂಥ ಮನೆಹಾಳ ಪಕ್ಷ ಸೇರುವದಿಲ್ಲ. ಏನರೇ ಆಗಲಿ ಎಂದು ವಿರೋಧದ ನಡುವೆಯೂ ಬಿಜೆಪಿ ಪಕ್ಷ ಸೇರಿದ್ದೇನೆ ಎಂದು ಹೇಳಿದರು…

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದ ಜನರ ಚಡ್ಡಿ ಬಿಚ್ಚಿಸುವ ಕೆಲಸ ನಿಮ್ಮಿಂದ ಆಗಬಾರದು, ಎಚ್ಡಿಕೆ ವಾಗ್ದಾಳಿ

Mon Jun 6 , 2022
ಕರ್ನಾಟಕ ನಾಡಿನ ಜನರ ಚಡ್ಡಿ ಬಿಚ್ಚಿಸುವ ಕೆಲಸ ನಿಮ್ಮಿಂದ ಆಗಬಾರದು ಎಂದು ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದರು. ಬಾಗಲಕೋಟೆಯ ನವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಡಿಕೆ ರಾಜ್ಯದಲ್ಲಿ ಚಡ್ಡಿ ಸುಡುವ ಮತ್ತು ಬಿಚ್ಚುವ ಕೆಲಸ ನಡೆಯುತ್ತಿದ್ದು ಇವೆಲ್ಲವನ್ನು ಬಿಟ್ಟು ನಿಮ್ಮ ನಿಮ್ಮ ಹೃದಯದಲ್ಲಿರುವ ಸಂಘರ್ಷದ ಕಿಚ್ಚು ಸಮಾಜದಲ್ಲಿ ಸಾರ್ವಜನಿಕರ ಜೀವನದಲ್ಲಿ ಸಾಮರಸ್ಯವನ್ನು ಹಾಳು ಮಾಡುವ ನಿಮ್ಮ ನಡವಳಿಕೆಗಳಿಗೆ ಬೆಂಕಿ ಹಚ್ಚಿರಿ ಎಂದು […]

Advertisement

Wordpress Social Share Plugin powered by Ultimatelysocial