ಬಿಜೆಪಿ ವಿರುದ್ಧ ಮುಂದುವರಿದ ಪೋಸ್ಟರ್ ಅಭಿಯಾನ!

ಜಿಲ್ಲೆಗೆ ಇಂದು(ಫೆ.28) ಸಿಎಂ ಬೊಮ್ಮಾಯಿ ಪ್ರವಾಸ ಹಿನ್ನಲೆ, ಸಿಎಂ ಸಂಚರಿಸುವ ಬನವಾಸಿಯ ರಸ್ತೆ ಉದ್ದಕ್ಕೂ ‘ಪೇ ಸಿಎಂ’ ಪೋಸ್ಟರ್ ಅಳವಡಿಕೆ ಮಾಡಲಾಗಿದೆ. ‘ಡೀಲ್ ನಿಮ್ಮದು ಕಮಿಷನ್ ನಮ್ದು’ ಎಂಬ ಬರಹವುಳ್ಳ ಪೋಸ್ಟರ್ ಇದಾಗಿದೆ.

ಉತ್ತರ ಕನ್ನಡ : ಜಿಲ್ಲೆಗೆ ಇಂದು(ಫೆ.28) ಸಿಎಂ ಬೊಮ್ಮಾಯಿ ಪ್ರವಾಸ ಹಿನ್ನಲೆ, ಸಿಎಂ ಸಂಚರಿಸುವ ಬನವಾಸಿಯ ರಸ್ತೆ ಉದ್ದಕ್ಕೂ ‘ಪೇ ಸಿಎಂ’ ಪೋಸ್ಟರ್ ಅಳವಡಿಕೆ ಮಾಡಲಾಗಿದೆ.

‘ಡೀಲ್ ನಿಮ್ಮದು ಕಮಿಷನ್ ನಮ್ದು’ ಎಂಬ ಬರಹವುಳ್ಳ ಪೋಸ್ಟರ್ ಇದಾಗಿದೆ. ಜಿಲ್ಲೆಯ ಬನವಾಸಿಯಲ್ಲಿನ ಕದಂಬೋತ್ಸವದ ವಿವಿಧ ಕಾರ್ಯಕ್ರಮಕ್ಕೆ ಸಿಎಂ ಆಗಮಿಸುತ್ತಿದ್ದಾರೆ. ಈ ವೇಳೆ ರಸ್ತೆ ಪಕ್ಕದ ಕಟ್ಟಡಗಳಿಗೆ ಸಚಿವ ಹೆಬ್ಬಾರ್ ಫೋಟೋ ಅಳವಡಿಕೆ ಮಾಡಿ ಡೀಲ್ ನಿಮ್ಮದು ಕಮೀಷನ್ ನಮ್ದು ಎಂದು ಬರೆದು ಅಂಟಿಸಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅನ್ನ ಬೇಯಿಸಿದ ನೀರನ್ನು ಚೆಲ್ಲಬೇಡಿ; ಅದರಲ್ಲಿದೆ ಸಾಕಷ್ಟು ಆರೋಗ್ಯಕಾರಿ ಅಂಶಗಳು..!

Tue Feb 28 , 2023
ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಅತಿ ಹೆಚ್ಚು ಸೇವಿಸುವ ಆಹಾರವೆಂದರೆ ಅನ್ನ. ಅಕ್ಕಿಯಿಂದ ವಿವಿಧ ಬಗೆಯ ತಿನಿಸುಗಳನ್ನು ಮಾಡಲಾಗುತ್ತದೆ. ಸಾಮಾನ್ಯವಾಗಿ ಎಲ್ಲರೂ ಕುಕ್ಕರ್‌ನಲ್ಲಿ ಅನ್ನ ಮಾಡಿ ಸೇವಿಸುತ್ತಾರೆ. ಆದರೆ ಕೆಲವರು ಪಾತ್ರೆಯಲ್ಲಿ ಅನ್ನವನ್ನು ಬೇಯಿಸಿ, ಅದರ ನೀರನ್ನು ಚೆಲ್ಲುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಇದನ್ನು ಗ್ರಾಮೀಣ ಭಾಷೆಯಲ್ಲಿ ಬಾಗಿಸಿದ ಅನ್ನವೆಂದು ಕರೆಯಲಾಗುತ್ತದೆ. ಉತ್ತರ ಭಾರತದಲ್ಲಿ ಈ ಅನ್ನದ ನೀರನ್ನು ಮಾಡ್ ಎಂದು ಕರೆಯಲಾಗುತ್ತದೆ. ಆದರೆ ಈ ರೀತಿ ಅನ್ನವನ್ನು ಬೇಯಿಸುವುದರಿಂದ ಆರೋಗ್ಯಕ್ಕೆ ಸಾಕಷ್ಟು […]

Advertisement

Wordpress Social Share Plugin powered by Ultimatelysocial