ಮಲೆನಾಡಿಗೂ ಕಾಲಿಟ್ಟ ಕುಕ್ಕರ್ ಪಾಲಿಟಿಕ್ಸ್
ಶಾರದಾಂಭೆ ನೆಲೆಬೀಡಲ್ಲಿ ಕಾಂಗ್ರೆಸ್ ಶಾಸಕರಿಂದ ಕುಕ್ಕರ್ ಹಂಚಿಕೆ ಆರೋಪ
ಮಲೆನಾಡಿನ ಗಾಂಧಿ ಎಂದೇ ಹೆಸರಾಗಿದ್ದ ಗೋವಿಂದೇಗೌಡರ ಕ್ಷೇತ್ರದಲ್ಲಿ ಕುಕ್ಕರ್ ಆಮಿಷ
ಮನೆ-ಮನೆಗೆ ಕುಕ್ಕರ್ ವಿತರಣೆ ಮಾಡುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು
ಶಾಸಕ ಟಿ.ಡಿ.ರಾಜೇಗೌಡರ ಭಾವಚಿತ್ರವುಳ್ಳ ಕುಕ್ಕರ್ ವಿತರಣೆ
ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಮನೆ-ಮನೆಗೆ ಕುಕ್ಕರ್
ಚುನಾವಣೆ ಹಿನ್ನೆಲೆ ಮನೆ-ಮನೆಗೆ ಕುಕ್ಕರ್ ವಿತರಣೆ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು
ಹಾಲಿ ಶಾಸಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ
ಅಭಿವೃದ್ಧಿ ಕೆಲಸದ ಬದಲು ಕುಕ್ಕರ್ ಕೊಟ್ಟು ಮತ ಕೇಳುತ್ತಿದ್ದಾರೆ ಎಂದು ಲೇವಡಿ
ಶೃಂಗೇರಿ ಕ್ಷೇತ್ರದಾದ್ಯಂತ ಒಂದು ಲಕ್ಷಕ್ಕೂ ಅಧಿಕ ಕುಕ್ಕರ್ ವಿತರಣೆ
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada