ಮಲೆನಾಡಿಗೂ ಕಾಲಿಟ್ಟ ಕುಕ್ಕರ್ ಪಾಲಿಟಿಕ್ಸ್!

ಮಲೆನಾಡಿಗೂ ಕಾಲಿಟ್ಟ ಕುಕ್ಕರ್ ಪಾಲಿಟಿಕ್ಸ್

ಶಾರದಾಂಭೆ ನೆಲೆಬೀಡಲ್ಲಿ ಕಾಂಗ್ರೆಸ್ ಶಾಸಕರಿಂದ ಕುಕ್ಕರ್ ಹಂಚಿಕೆ ಆರೋಪ

ಮಲೆನಾಡಿನ ಗಾಂಧಿ ಎಂದೇ ಹೆಸರಾಗಿದ್ದ ಗೋವಿಂದೇಗೌಡರ ಕ್ಷೇತ್ರದಲ್ಲಿ ಕುಕ್ಕರ್ ಆಮಿಷ

ಮನೆ-ಮನೆಗೆ ಕುಕ್ಕರ್ ವಿತರಣೆ ಮಾಡುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು

ಶಾಸಕ ಟಿ.ಡಿ.ರಾಜೇಗೌಡರ ಭಾವಚಿತ್ರವುಳ್ಳ ಕುಕ್ಕರ್ ವಿತರಣೆ

ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಮನೆ-ಮನೆಗೆ ಕುಕ್ಕರ್

ಚುನಾವಣೆ ಹಿನ್ನೆಲೆ ಮನೆ-ಮನೆಗೆ ಕುಕ್ಕರ್ ವಿತರಣೆ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು

ಹಾಲಿ ಶಾಸಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ

ಅಭಿವೃದ್ಧಿ ಕೆಲಸದ ಬದಲು ಕುಕ್ಕರ್ ಕೊಟ್ಟು ಮತ ಕೇಳುತ್ತಿದ್ದಾರೆ ಎಂದು ಲೇವಡಿ

ಶೃಂಗೇರಿ ಕ್ಷೇತ್ರದಾದ್ಯಂತ ಒಂದು ಲಕ್ಷಕ್ಕೂ ಅಧಿಕ ಕುಕ್ಕರ್ ವಿತರಣೆ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂದಿನಿಂದ ದ್ವೀತಿಯ ಪಿಯುಸಿ ಪರೀಕ್ಷೆ ಹಿನ್ನೆಲೆ.

Thu Mar 9 , 2023
ಇಂದಿನಿಂದ ದ್ವೀತಿಯ ಪಿಯುಸಿ ಪರೀಕ್ಷೆ ಹಿನ್ನೆಲೆ… ಪರೀಕ್ಷಾರ್ಥಿ ಅಚಾತುರ್ಯದಿಂದ ಹಾಲ್ ಟಿಕೇಟ್ ಸುಟ್ಟಿರುವ ಪ್ರಸಂಗ.. ಪಡೆದ ದ್ವಿತೀಯ ಪ್ರವೇಶ ಪತ್ರ ಕೂಡಾ ಚೂರು ಚೂರಾಗಿದ್ದು ಅನುಮಾನಕ್ಕೆ ಕಾರಣ… ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ವಿದ್ಯಾರ್ಥಿನಿ.. ಪವಿತ್ರಾ ಪುಂಡಲಿಕ ಗುಡ್ಡದ (18) ಎಂಬ ವಿದ್ಯಾರ್ಥಿನಿ ಮೂರನೇ ಪ್ರತಿ ಹಾಲ್ ಟಿಕೆಟ್ ಪಡೆದು ಪರೀಕ್ಷೆಗೆ ಹಾಜರು… ಬಿ.ಎಸ್.ಪವಾರ ಪದವಿ ಪೂರ್ವ ಕಾಲೇಜ್ ನಲ್ಲಿ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ.. […]

Advertisement

Wordpress Social Share Plugin powered by Ultimatelysocial