ಗ್ರಾಹಕರ ಸೊಗಿನಲ್ಲಿ ಟೆಕ್ಕಿ ಕಳ್ಳತನ

ಮದುವೆಗೆ ಚಿನ್ನದ ಸರ ಬೇಕೆಂದು ಟೆಕ್ಕಿ ಒಬ್ಬನ್ನು ಕಳ್ಳತನ ಮಾಡಿರುವ ಘಟನೆ ಮುರುಗೇಶ್ ಪಾಳ್ಯ ಬಳಿಯ ನವರತನ್ ಜ್ಯುವೆಲ್ಲರ್ಸ್ ನಲ್ಲಿ ನಡೆದಿದೆ. ಸಾಪ್ಟ್ ವೇರ್ ಕಂಪನಿಯೊಂದ್ರಲ್ಲಿ ಕೆಲಸ ಮಾಡ್ತಿದ್ದ ಟೆಕ್ಕಿ ರಾಘವೇಂದ್ರ ಲಾಕ್ ಡೌನ್ ಹಿನ್ನಲೆ ಕೆಲಸ ಬಿಟ್ಟು ಓಡಾಡಿಕೊಂಡಿದ್ದ. ಈ ವೇಳೆ ವಿವಾಹ ನಿಶ್ಚಯವಾಗಿದ್ದು. ಯುವತಿಯನ್ನ ಕರೆದೊಯ್ದು ಚಿನ್ನದ ಸರ ಖರೀದಿಸುವ ವೇಳೆ ಟ್ರಯಲ್ ನೋಡುವ ನೆಪದಲ್ಲಿ ಕಿಲಾಡಿ ಜೋಡಿಯ ಕೈ ಚಳಕ ಮಾಡಿದ್ದಾರೆ. ಟ್ರಯಲ್ ನಂತರ 40 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆ.ಈ ಕುರಿತು ಜೀವನ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೂ ಓದಿ :ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಶೂ ಕಳ್ಳರ ಹಾವಳಿ

Please follow and like us:

Leave a Reply

Your email address will not be published. Required fields are marked *

Next Post

ಒಂಟಿ ಸಲಗ ಕಾಡಾನೆಯೊಂದು ಮೃತ

Sat Nov 21 , 2020
ಕಾಡಾನೆಯೊಂದು ಅನುಮಾನಸ್ಪದವಾಗಿ ಮೃತ ಪಟ್ಟಿದ್ದು ಹೊಸೂರು ಬಳಿಯ ಉಡೆದುರ್ಗಂ ಅರಣ್ಯ ಪ್ರದೇಶ ವ್ಯಾಪ್ತಿಯ ಕವಿಪುರಂ ಗ್ರಾಮದ ಬಳಿ  ಘಟನೆ ನಡೆದಿದೆ. ಬೆಳಿಗ್ಗೆ ಗ್ರಾಮಸ್ಥರು ಹೊಲದ ಕಡೆ ಹೋಗುವಾಗ ಆನೆ ಮೃತ ಪಟ್ಟಿರುವುದನ್ನು ಕಂಡು ರಾಯಕೋಟೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಬಂದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ . ಇನ್ನೂ ಓದಿ :ಮದುವೆಗೆ ಚಿನ್ನ ಕಳ್ಳತನ           Please follow and like us:

Advertisement

Wordpress Social Share Plugin powered by Ultimatelysocial