ಮದುವೆಗೆ ಚಿನ್ನದ ಸರ ಬೇಕೆಂದು ಟೆಕ್ಕಿ ಒಬ್ಬನ್ನು ಕಳ್ಳತನ ಮಾಡಿರುವ ಘಟನೆ ಮುರುಗೇಶ್ ಪಾಳ್ಯ ಬಳಿಯ ನವರತನ್ ಜ್ಯುವೆಲ್ಲರ್ಸ್ ನಲ್ಲಿ ನಡೆದಿದೆ. ಸಾಪ್ಟ್ ವೇರ್ ಕಂಪನಿಯೊಂದ್ರಲ್ಲಿ ಕೆಲಸ ಮಾಡ್ತಿದ್ದ ಟೆಕ್ಕಿ ರಾಘವೇಂದ್ರ ಲಾಕ್ ಡೌನ್ ಹಿನ್ನಲೆ ಕೆಲಸ ಬಿಟ್ಟು ಓಡಾಡಿಕೊಂಡಿದ್ದ. ಈ ವೇಳೆ ವಿವಾಹ ನಿಶ್ಚಯವಾಗಿದ್ದು. ಯುವತಿಯನ್ನ ಕರೆದೊಯ್ದು ಚಿನ್ನದ ಸರ ಖರೀದಿಸುವ ವೇಳೆ ಟ್ರಯಲ್ ನೋಡುವ ನೆಪದಲ್ಲಿ ಕಿಲಾಡಿ ಜೋಡಿಯ ಕೈ ಚಳಕ ಮಾಡಿದ್ದಾರೆ. ಟ್ರಯಲ್ ನಂತರ 40 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆ.ಈ ಕುರಿತು ಜೀವನ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ಓದಿ :ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಶೂ ಕಳ್ಳರ ಹಾವಳಿ