ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ!

 

 

ಹನೂರು : ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 4 ಹಸುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬೋರದೊಡ್ಡಿ ಗ್ರಾಮದ ಸಮೀಪ ಜರುಗಿದೆ.ಬೋರೆದೊಡ್ಡಿ ಗ್ರಾಮದ ರಂಗಸ್ವಾಮಿ ರವಿ ಮಾದಯ್ಯ ಎಂಬುವರಿಗೆ ಸೇರಿದ ನಾಲ್ಕು ಹಸುಗಳು ಮೃತಪಟ್ಟರೆ, ನಾಗ ಎಂಬುವರಿಗೆ ಸೇರಿದ ಹಸು ಕಾಲು ಮುರಿದಿದೆ.

ಘಟನೆಯ ವಿವರ : ಒಡೆಯರ ಪಾಳ್ಯ ಗ್ರಾಮದಿಂದ ತುಮಕೂರು ನಗರಕ್ಕೆ ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೋರೆದೊಡ್ಡಿ ಗ್ರಾಮದ ಸಮೀಪ ಪಲ್ಟಿ ಹೊಡೆದಿದೆ. ಪರಿಣಾಮ ಜಮೀನಿನಲ್ಲಿ ಮೇವು ಮೇಯುತಿದ್ದ ನಾಲ್ಕು ಹಸುಗಳು ಸ್ಥಳದಲ್ಲೇ ಮತ ಪಟ್ಟಿವೆ.ಪರಿಹಾರ ವಿತರಿಸಿದ ಜನ ಧ್ವನಿ ಬಿ ವೆಂಕಟೇಶ್ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಾರ್ಟಿಯಾಗಿ ಸ್ಥಳದಲ್ಲೇ ನಾಲ್ಕು ಹಸು ಮೃತಪಟ್ಟಿರುವ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಒಬಿಸಿ ಕಾರ್ಯಕಾರಿಣಿ ರಾಜ್ಯ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ತಡರಾತ್ರಿ ಗ್ರಾಮಕ್ಕೆ ಭೇಟಿ ನೀಡಿ ರೈತರಿಗೆ ಸಾಂತ್ವನ ತಿಳಿಸಿ ಹಸುಗಳ ಮಾಲೀಕರಿಗೆ ತಲಾ ಐದು ಸಾವಿರ ವೈಯಕ್ತಿಕ ಪರಿಹಾರ ವಿತರಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಚಾಲಕನ ನಿಯಂತ್ರಣ!

Mon Dec 19 , 2022
ತಮಿಳುನಾಡಿನಿಂದ ಸಿಮೆಂಟ್ ತುಂಬಿಕೊಂಡು ಮಂಡ್ಯಕ್ಕೆ ಬರುತ್ತಿದ್ದ ವೇಳೆ ಕೌದಳ್ಳಿ ಸಮೀಪದ ಸತ್ತರ್ ಮೇಡು ಗ್ರಾಮದ ಬಳಿ ಕೆರೆಗೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಕೆರೆಯಲ್ಲಿ ನೀರು ತುಂಬಿಕೊಂಡಿದ್ದರಿಂದ ಸಿಮೆಂಟ್ ತುಂಬಿದ ಲಾರಿಗೆ ನೀರು ತುಂಬಿಕೊಂಡು ಸಿಮೆಂಟ್ ನೀರು ಪಾಲಾಗಿ ಲಕ್ಷಾಂತರ ರೂ ನಷ್ಟವಾಗಿದೆ.ಈ ಸಂಬಂಧ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial