ದಾರಿ ತಪ್ಪಿದ ಪತ್ನಿಯಿಂದಲೇ ಘೋರ ಕೃತ್ಯ

 

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಗಂಡನನ್ನು ಪತ್ನಿಯೇ ಕೊಲೆ ಮಾಡಿರುವ ಶ೦ಕೆ ಬೆಳಕಿಗೆ ಬಂದಿದೆ.

ಬೈಲಹೊಂಗಲ ತಾಲೂಕಿನ ಮರಕಟ್ಟಿ ಗ್ರಾಮದ ಮಹಿಳೆ, ಧಾರವಾಡ ಜಿಲ್ಲೆ ಹೋಗೂರ ಗ್ರಾಮದ ಪ್ರಿಯಕರ ಹಾಗೂ ಮತ್ತೊಬ್ಬನ ಸಹಕಾರದಿಂದ ತನ್ನ ಗಂಡ ರಮೇಶ್ (36) ಕೊಲೆ ಮಾಡಿಸಿದ್ದಾಳೆ. ಮೃತದೇಹವನ್ನು ಧಾರವಾಡ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆ ಚರಂಡಿ ಬಳಿ ಎಸೆದು ಪರಾರಿಯಾಗಿದ್ದರು.

ಕಿತ್ತೂರು ರಾಣಿಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಐಸೋಲೇಶನ್ ಅವಧಿ ಹೆಚ್ಚಿಸದಿದ್ದರೆ ಕಾದಿದೆ ಆಪತ್ತು:ಬ್ರಿಟನ್

Sun Jan 16 , 2022
  ಬ್ರಿಟನ್: ಸೋಂಕಿತರ ಆಸೋಲೇಶನ್ ಅವಧಿ ಹೆಚ್ಚಿಸದಿದ್ದರೆ ಮತ್ತೆ ಅಂತಹ ವ್ಯಕ್ತಿಗಳಿಂದ ಹೆಚ್ಚಿನ ಜನರಿಗೆ ಸೋಂಕು ಹರಡುವ ಸಾಧ್ಯತೆ ದಟ್ಟವಾಗಿರುತ್ತದೆ ಎಂದು ವರದಿಯೊಂದು ಹೇಳಿದೆ. ಕೊರೊನಾ ಸೋಂಕಿಗೆ ಒಳಗಾದ ವ್ಯಕ್ತಿ ಹತ್ತು ದಿನಗಳ ನಂತರವೂ ಸೋಂಕು ಹರಡಿಸಬಲ್ಲರು. ಹೀಗಾಗಿ ಐಸೋಲೇಶನ್ ಅವಧಿಯನ್ನು ವಿಸ್ತರಿಸಬೇಕು ಎಂದು ಹಲವು ರಾಷ್ಟ್ರಗಳಿಗೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಇಂಗ್ಲೆಂಡ್ ನಲ್ಲಿ ಐಸೋಲೇಶನ್ ಅವಧಿಯನ್ನು ಕೇವಲ 5 ದಿನಗಳಿಗೆ ಸೀಮಿತ ಮಾಡಲಾಗಿದೆ. ಹೆಚ್ಚಿನ ಜನರು ಸೋಂಕಿಗೆ ತುತ್ತಾಗುತ್ತಿರುವುದರಿಂದಾಗಿ […]

Advertisement

Wordpress Social Share Plugin powered by Ultimatelysocial