ಚಿನ್ನದ ರಾಡ್ ಕಳ್ಳ ಸಾಗಾಣಿಕೆ ಮಾಡುವವನು ಖಾಕಿ ಅಂದರ್‌

ಜ್ಯೂಸರ್ ಯಂತ್ರದೊಳಗೆ ಮರೆಮಾಚಿ ಚಿನ್ನದ ರಾಡ್ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ…ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್  ಅಧಿಕಾರಿಗಳಿಗೆ ಸಿಕ್ಕಿಬಿದ್ದ ಪ್ರಯಾಣಿಕ,ಮಂಗಳವಾರ  ಶಾರ್ಜಾದಿಂದ ದೇವನಹಳ್ಳಿ ಏರ್ಪೊಟ್ ಗೆ ಬಂದಿದ್ದ ವಿದೇಶಿ ವಿಮಾನದಲ್ಲಿ ಏರ್ ಅರೇಬಿಯಾ  ಜಿ9 496  ವಿಮಾನದಲ್ಲಿ ಬಂದಿದ್ದ ಪ್ರಯಾಣಿಕನಿಂದ ಕಸ್ಟಮ್ಸ್  ವಿಭಾಗದ  ಏರ್  ಇಂಟೆಲಿಜೆನ್ಸ್ ಯೂನಿಟ್  ವಿಭಾಗದ ಅಧಿಕಾರಿಗಳು  ವಿಚಾರಣೆ ನಡೆಸಿದಾಗ ಮ್ಯಾನುಯಲ್ ಜ್ಯೂಸರ್ ಯಂತ್ರದಲ್ಲಿ ಚಿನ್ನದ ರಾಡ್ ಕಳ್ಳಸಾಗಾಣಿಕೆ  ಮಾಡ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.ಇನ್ನು ಬಂಧಿತನಿಂದ ಬಂಧಿತನಿಂದ 930 ಗ್ರಾಂ ತೂಕದ 45,81,180 ರೂಪಾಯಿ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದು,ಉತ್ತರ ಪ್ರದೇಶದ 33   ವರ್ಷದ ವ್ಯಕ್ತಿಯ ಬಂಧಿಸಿ ಕಸ್ಟಮ್ಸ್  ಅಧಿಕಾರಿಗಳಿಂದ ಪ್ರಕರಣ ದಾಖಲಿಸಲಾಗಿದೆ…

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಲಿನ ಆರೋಪದಲ್ಲಿ ಹುರುಳಿಲ್ಲ:ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ 

Thu Dec 23 , 2021
ಗುಬ್ಬಿ ತಾಲ್ಲೂಕಿನ ಕಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಲ್.ರವಿಕುಮಾರ್ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಸ್ಥಳೀಯರು  ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಆರೋಪ ಬಗ್ಗೆ ಸ್ಪಷ್ಟಿಕರಣ ನೀಡಿದರು.ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿ ಮಾತನಾಡಿದ ಅವರು ಕಲ್ಲೂರು ಗ್ರಾಮ ಪಂಚಾಯಿತಿ ಯಲ್ಲಿ ಅಧ್ಯಕ್ಷ ರಾಗಿರುವ ದಲಿತ ಸಮುದಾಯದ ಕೆ.ಎಲ್.ರವಿಕುಮಾರ್ ಗ್ರಾಮ ಪಂಚಾಯಿತಿ ಅಧ್ಯಕ್ಷ […]

Advertisement

Wordpress Social Share Plugin powered by Ultimatelysocial