ಕ್ರಿಮಿನಲ್ಸ್‌ಗಳನ್ನು ಹೆಣ್ಣುಮಕ್ಕಳ ಸೌಂಧರ್ಯಕ್ಕೆ ಹೋಲಿಸಿದ ಡಿಕೆ ಶಿವಕುಮಾರ್

ಸೆಂಟ್ರೊ ರವಿ, ಸೈಕಲ್ ರವಿ ಬಿಜೆಪಿ ಸರ್ಕಾರದ ಮುತ್ತು ರತ್ನಗಳಿದ್ದಂತೆ

ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವ್ಯಂಗ್ಯ

ಮಹಿಳೆಯರು ಕುಂಕುಮ ಹಚ್ಚಿದಾಗ ಒಂಥರ, ಮೂಗುತಿ ಹಾಕಿದಾಗ ಹೇಗೆ ಕಣ್ತಾರೋ?

ಅದೇ ರೀತಿ ಈವರೆಲ್ಲ ಈ ಸರ್ಕಾರದ ಮುತ್ತು ರತ್ನಗಳಿದ್ದಂತೆ

ಕ್ರಿಮಿನಲ್ಸ್‌ಗಳನ್ನು ಹೆಣ್ಣುಮಕ್ಕಳ ಸೌಂಧರ್ಯಕ್ಕೆ ಹೋಲಿಸಿದ ಡಿಕೆ ಶಿವಕುಮಾರ್

ಸೈಕಲ್ ರವಿ, ಸೆಂಟ್ರೊ ರವಿ ಮುತ್ತು ರತ್ನಗಳಿದ್ದಂತೆ, ಈ ಸರ್ಕಾರಕ್ಕೆ ಶೋಭೆ ತರುತ್ತಿದ್ದಾರೆ

ಬಿಜೆಪಿ ನಾಯಕರು ಎಂದೆಂದೂ ನೆನಪು ಇಟ್ಟುಕೊಳ್ಳುವಂಥವರು ಇವರೆಲ್ಲ

ಕರ್ನಾಟಕ ಜನರ ಸಮಸ್ಯೆ, ನೋವು ಅಭಿಪ್ರಾಯ ಹೇಳಲು ಜನರ ಮುಂದೆ ಹೋಗುತ್ತಿದ್ದೇವೆ

ಮಹಾತ್ಮಾ ಗಾಂಧಿ 1924 ಇದೇ ಜಾಗದಲ್ಲಿ ಸ್ವಾತಂತ್ರ್ಯಕ್ಕೆ ಹೋರಾಟಕ್ಕೆ ಮಹಾ ಅಧಿವೇಶನ ನಡೆಸಿದ್ದರು

ವೀರಸೌಧದಿಂದಲೇ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಲಿದ್ದೇವೆ

ಸರ್ಕಾರದ ಕೊಲೆ, ಕಾಯಿಲೆ ಭ್ರಷ್ಟಾಚಾರ ತೊಳೆಯುತ್ತೇವೆ

ಇದು ಬಿ ರಿಪೋರ್ಟ್ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರ

ಬಿಜೆಪಿಗೆ ಅಭಿವೃದ್ಧಿ ಮಾಡಲು ಸಾಕಷ್ಟು ಅವಕಾಶಗಳಿದ್ದವು

ಬಂಡವಾಳ ಆಕರ್ಷಿಸುವ, ಉದ್ಯೋಗ ಸೃಷ್ಟಿಸಲು ಅವಕಾಶ ಇತ್ತು

ಆದರೆ ಮೂರುವರೆ ವರ್ಷದಿಂದ ಈ ಸರ್ಕಾರ ಜನರ ಶಾಪಕ್ಕೆ ಒಳಗಾಗಿದೆ

ರಾಜ್ಯಕ್ಕೆ ಅಂಟಿರುವ ಶಾಪ ನಿರ್ಮೂಲನೆ ಮಾಡಲು ಪವಿತ್ರ ಭೂಮಿಯಿಂದ ಯಾತ್ರೆ

ಕರ್ನಾಟದ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ರಾಜಧಾನಿ

ನಾವು ಅಧಿಕಾರಕ್ಕೆ ಬಂದರೆ ಜನರಿಗೆ ಒಳ್ಳೆಯ ಆಡಳಿತ ನೀಡುವ ಭರವಸೆ ನೀಡುತ್ತೇವೆ

ಈ ತಿಂಗಳು ರಾಜ್ಯರ ಹಲವೆಡೆ ಮೊದಲ ಹಂತದ ಯಾತ್ರೆ ನಡೆಯಲಿದೆ

ನಮ್ಮ ಯಾತ್ರೆ ಬಿಜೆಪಿ ಟೀಕೆ ಮಾಡಲಿ, ಮಾಡಬೇಕು, ನಮಗೂ ಅನುಕೂಲ

ಪಾಪದ ಪುರಾಣಕ್ಕೆ ಬಿಜೆಪಿ ಈ ರಾಜ್ಯದ ಜನರಿಗೆ ಉತ್ತರ ಕೊಡಬೇಕು

ಪಾಪದ ಪುರಾಣದ ಪಟ್ಟಿ ನಮ್ಮ ಬಳಿ ಇದೆ, ಅದನ್ನು ಜನರಿಗೆ ತಿಳಿಸುವ ಪ್ರಯತ್ನ

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಲಿಸ್ಟ್​ನಲ್ಲಿ ಉಪ್ಪಿಯ ಕಬ್ಜ ಸಿನಿಮಾ

Wed Jan 11 , 2023
ರಿಯಲ್ ಸ್ಟಾರ್ ಉಪೇಂದ್ರ (Most Expected Kannada Movie) ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಈಗಲೇ ಭಾರೀ ಸೌಂಡ್ ಮಾಡುತ್ತಿದೆ. ಕನ್ನಡದ ಈ (Kabzaa Expected Movie) ಚಿತ್ರದ ರಿಲೀಸ್ ಡೇಟ್ ಕೂಡ ಇನ್ನೂ ರಿಲೀಸ್ ಆಗಿಲ್ಲ. ಆಗಲೇ ಚಿತ್ರ 2023ರ ಬಹು ನಿರೀಕ್ಷಿತ ಚಿತ್ರಗಳ (2023 Most Expected Movie) ಪಟ್ಟಿಯಲ್ಲಿ ಬಂದಿದೆ.ಈ ಪಟ್ಟಿಯಲ್ಲಿ ಹಿಂದಿ ಚಿತ್ರಗಳೇ ಹೆಚ್ಚಿವೆ. ಆದರೆ ಕನ್ನಡದ ಏಕೈಕ ಕಬ್ಜ ಇಲ್ಲಿ ಫುಲ್ ಹವಾ […]

Advertisement

Wordpress Social Share Plugin powered by Ultimatelysocial