ಆಕಸ್ಮಿಕವಾಗಿ ಗುಡಿಸಲಿನಲ್ಲಿದ್ದ ಗ್ಯಾಸ್ ಸೋರಿಕೆಯಿಂದ ಬೆಂಕಿ!

ನಾಲ್ಕು ಗುಡಿಸಲು ಭಸ್ಮ,ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಆಲೂರು ಗ್ರಾಮದ ಬಳಿ ಘಟನೆ.ನಾಗೇಶ ರೆಡ್ಡಿ ಸೇರಿದಂತೆ ನಾಲ್ಕು ಗುಡಿಸಲು ಬೆಂಕಿಗಾಹುತಿ ಅಲ್ಲದೇ, ಮನೆಯಲ್ಲಿದ್ದ ಸುಮಾರು 2 ಲಕ್ಷಕ್ಕೂ ಅಧಿಕ ವಸ್ತುಗಳು ಹಾನಿಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಹಾಸನ ಜಿಲ್ಲೆಯಲ್ಲಿ ಮುಂದುವರಿದ ಗಜ ಗಲಾಟೆ!

Sat Dec 10 , 2022
ಪೊಲೀಸ್ ಠಾಣೆಯ ಎದುರು ಬಂದು ನಿಂತ ಕಾಡಾನೆ.ಕೆಲಕಾಲ ನಿಂತು ರಸ್ತೆಯಲ್ಲಿ ಸಾಗಿದ ಒಂಟಿಸಲಗಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಅರೇಹಳ್ಳಿಯಲ್ಲಿ ಘಟನೆ ಕಾಡಾನೆ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆ ಆರೇಹಳ್ಳಿಯ ಪ್ರಮುಖ ರಸ್ತೆಯಲ್ಲಿ ಸಾಗಿ ಹೋದ ಗಜ ಇತ್ತೀಚಿನ ದಿನಗಳಲ್ಲಿ ಜನನಿಬಿಡ ಪ್ರದೇಶ, ಪ್ರಮುಖ ರಸ್ತೆಗಳಲ್ಲಿ ಸಂಚರಿಸುತ್ತಿರುವ ಕಾಡಾನೆಗಳು.ಕಾಡಾನೆ ಕಾಟದಿಂದ ಹೈರಾಣಾದ ಸಕಲೇಶಪುರ, ಆಲೂರು, ಅರಕಲಗೂಡು, ಬೇಲೂರು ತಾಲ್ಲೂಕುಗಳ ಜನತೆ ಕಾಡಾನೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯದ ಸರ್ಕಾರ ಹಾಗೂ ಅರಣ್ಯ […]

Advertisement

Wordpress Social Share Plugin powered by Ultimatelysocial