ನಾಲ್ಕು ಗುಡಿಸಲು ಭಸ್ಮ,ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಆಲೂರು ಗ್ರಾಮದ ಬಳಿ ಘಟನೆ.ನಾಗೇಶ ರೆಡ್ಡಿ ಸೇರಿದಂತೆ ನಾಲ್ಕು ಗುಡಿಸಲು ಬೆಂಕಿಗಾಹುತಿ ಅಲ್ಲದೇ, ಮನೆಯಲ್ಲಿದ್ದ ಸುಮಾರು 2 ಲಕ್ಷಕ್ಕೂ ಅಧಿಕ ವಸ್ತುಗಳು ಹಾನಿಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada