ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಸೋಮವಾರ ನೀಡಿದ ಪ್ರತಿಕ್ರಿಯೆ…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಕಾರ್ಮಿಕರ ಘಟಕದ ಪದಾಧಿಕಾರಿಗಳ ಸಭೆ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಕಾರ್ಮಿಕರ ಘಟಕದ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಉಪಾಧ್ಯಕ್ಷ ದಿನೇಶ್, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಗದಗ ಕ್ರಿಕೆಟ್ ಲೀಗ್‌ನ (GCL) ಮೂರನೇ ಆವೃತ್ತಿಗೆ ದಿನಗಣನೆ ಶುರುವಾಗಿದೆ.

Mon Jul 18 , 2022
ಹತ್ತು ವರ್ಷಗಳ ಹಿಂದೆ ಇಡೀ ರಾಜ್ಯ ತಿರುಗಿ ನೋಡುವಂತೆ ಮಾಡಿದ್ದ ಗದಗ ಕ್ರಿಕೆಟ್ ಲೀಗ್‌ನ (GCL) ಮೂರನೇ ಆವೃತ್ತಿಗೆ ದಿನಗಣನೆ ಶುರುವಾಗಿದೆ. ಬಿಜೆಪಿ ನಾಯಕ ಅನಿಲ್ ಮೆಣಸಿನಕಾಯಿ ನೇತೃತ್ವದಲ್ಲಿ ಗದಗ ಹಬ್ಬದ ಸಂಭ್ರಮಕ್ಕಾಗಿ ತಿಂಗಳು ಮೊದಲೇ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಗದಗದಲ್ಲಿ ನಡೆಯುವ ಜಿಸಿಎಲ್ ಮೂರನೇ ಸೀಸನ್‌ನ್ನು ಈ ಬಾರಿ ಗದಗ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಅಕಾಡೆಮಿಯು ವಿಶಿಷ್ಟವಾಗಿ ಆಚರಿಸಲು ತಯಾರಿ ನಡೆಸುತ್ತಿದೆ. ವಿದೇಶಿ ಆಟ ಕ್ರಿಕೆಟ್ ಜೊತೆಗೆ ದೇಶಿಯ […]

Advertisement

Wordpress Social Share Plugin powered by Ultimatelysocial