ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ವಾರಂಟ್ ಜಾರಿ!

ಬೆಂಗಳೂರು:ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇರೆಗೆ ಕೋರ್ಟ್ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ವಾರಂಟ್ ಜಾರಿ ಮಾಡಿದೆ.

ಕೊರೊನಾ ನಿಯಮ ಉಲ್ಲಂಘನೆ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ನ್ಯಾಯಾಲಯದಿಂದ ನೋಟಿಸ್ ಬಂದಿದೆ.

ಕೊರೊನಾ ನಿಯಮ ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಸಂಬಂಧಿಸಿ ನನಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ನಗರದ ಸದಾಶಿವನಗರದಲ್ಲಿ ಮಾತನಾಡಿದ ಅವರು, ಕೊರೊನಾ ನಿಯಮ ಉಲ್ಲಂಘಿಸಿ ರೈತರ ಪ್ರತಿಭಟನೆ, ಪೆಟ್ರೋಲ್, ಡಿಸೇಲ್ ದರ ಏರಿಕೆ ಪ್ರತಿಭಟನೆಯಲ್ಲಿ ಭಾಗಿಯಾದ ಹಿನ್ನೆಲೆ ಕೋರ್ಟ್ ನನಗೆ ವಾರೆಂಟ್ ಜಾರಿ ಮಾಡಿದೆ. ಹೀಗಾಗಿ ಕೋರ್ಟ್ ಗೆ ಹೋಗುತ್ತಿದ್ದೇನೆ. ಆಮೇಲೆ ಮಾತನಾಡ್ತೀನಿ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಸೇರಿ ಕೆಲವು ಕಾಂಗ್ರೆಸ್ ಮುಖಂಡರು ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

VACCINE:5-11 ವರ್ಷ ವಯಸ್ಸಿನ ಮಕ್ಕಳಿಗೆ ಕಾರ್ಬೆವಾಕ್ಸ್ ಕೋವಿಡ್ ಲಸಿಕೆಗೆ ಅನುಮೋದನೆ ನೀಡಲು ಸರ್ಕಾರಿ ಸಮಿತಿ ಶಿಫಾರಸು ಮಾಡಿದೆ!

Fri Apr 22 , 2022
ಭಾರತದ ಕೆಲವು ಭಾಗಗಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಐದರಿಂದ 11 ವರ್ಷ ವಯಸ್ಸಿನ ಮಕ್ಕಳಿಗೆ ಜೈವಿಕ ಇ ಕಾರ್ಬೆವಾಕ್ಸ್ ಲಸಿಕೆಗೆ ತುರ್ತು ಅನುಮೋದನೆಯನ್ನು ಸರ್ಕಾರಿ ಸಮಿತಿ ಗುರುವಾರ ಶಿಫಾರಸು ಮಾಡಿದೆ ಎಂದು ಪಿಟಿಐ ವರದಿ ಮಾಡಿದೆ. “CDSCO ಯ Covid-19 ವಿಷಯದ ಪರಿಣಿತ ಸಮಿತಿಯು ಜೈವಿಕ E ಯ EUA ಅಪ್ಲಿಕೇಶನ್‌ನ ಕುರಿತು ಚರ್ಚಿಸಿದ್ದು, ಐದರಿಂದ 11 ವರ್ಷದೊಳಗಿನ ಕಾರ್ಬೆವಾಕ್ಸ್ ಬಳಕೆಗೆ ತುರ್ತು ಬಳಕೆಯ ಅಧಿಕಾರವನ್ನು ನೀಡಲು […]

Advertisement

Wordpress Social Share Plugin powered by Ultimatelysocial