ಖಳ ನಟ ನಾರಾಯಣ್ ಹಾಗೂ ಸಹಚರ ಬಂಧನ
ವೀರಪರಂಪರೆ ಸೇರಿದಂತೆ 40ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿರುವ ನಾರಾಯಣ್
ಕಳೆದ ತಿಂಗಳು 21ರಂದು ಯುಬಿ ಸಿಟಿ ಬಳಿ ಮಂಡ್ಯ ಮೂಲದ ಉದ್ಯಮಿಯನ್ನು ಅಪಹರಿಸಿದ್ದ ಗ್ಯಾಂಗ್
ರಾತ್ರಿಯೆಲ್ಲಾ ಬೆಂಗಳೂರು ಸುತ್ತಾಡಿಸಿ ಮರುದಿನ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯನ್ನು ಬಿಟ್ಟು ಹೋಗಿದ್ದರು
ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಉದ್ಯಮಿ
ಸದ್ಯ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada