ಗಡಿ ಜಿಲ್ಲೆಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಜೋಡಿ…

ಇಂದು ಚಾಮರಾಜನಗರದಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಸದಸ್ಯತ್ಯ ನೋಂದಣಿ ಅಭಿಯಾನಕ್ಕೆ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆ ಪಿ ಸಿ ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್  ಜೋಡಿಯಾಗಿ ಆಗಮಿಸಿದ್ದಾರೆ,ಮೇಕೆದಾಟು ಯೋಜನೆಗಾಗಿ ಜನಜಾಗೃತಿ ಸಮಾವೇಶ ಗಡಿ ಜಿಲ್ಲೆಗೆ ಆಗಮಿಸಿದ,ಕಾಂಗ್ರೆಸ್ ನಾಯಕರು  ಜೊತೆಯಲ್ಲಿಯೇ ಆಗಮಿಸಿದ ಕಾಂಗ್ರೆಸ್ ನಾಯಕರು ಮಾಜಿ ಸಂಸದ ಕೆಪಿಸಿಸಿ ಕಾರ್ಯಧ್ಯಕ್ಷ ಆರ್,ಧ್ರುವ ನಾರಾಯಣ್ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರಿಂದ ಮಾಜಿ ಮುಖ್ಯಮಂತ್ರಿ  ಜೋಡಿಗೆ ಅದ್ದೂರಿ ಸ್ವಾಗತ  ನೀಡಿದ್ದಾರೆ,ಇಂದು ಚಾಮರಾಜನಗರದಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಸದಸ್ಯತ್ಯ ನೋಂದಣಿ ಅಭಿಯಾನ ,ಮೇಕೆದಾಟು ಯೋಜನೆಗಾಗಿ ಜನಜಾಗೃತಿ ಸಮಾವೇಶ,ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಏರ್ಪಡಿಸಿರುವ ಸಮಾವೇಶಕ್ಕೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಕೆ ಪಿ ಸಿ ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾರ್ಯಧ್ಯಕ್ಷ ಆರ್,ಧ್ರುವ ನಾರಾಯಣ್,ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರುಗಳ ಆಗಮಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಅಪ್ಪು ಭಾವಚಿತ್ರವಿರುವ ನಂದಿನಿ ಹಾಲಿನ ಪ್ಯಾಕೆಟ್

Sun Jan 2 , 2022
ರೈತರಿಗೆ ಅನುಕೂಲ ಆಗಲಿ ಎಂಬ ನಿಟ್ಟಿನಲ್ಲಿ ಕೆಎಂಎಫ್‌ನ ನಂದಿನಿ ಉತ್ಪನ್ನಗಳಿಗೆ, ನಟ ಪುನೀತ್  ರಾಜ್‌ಕುಮಾರ್ ಸುಮಾರು 10 ವರ್ಷಗಳಿಂದ ಪ್ರಚಾರ ರಾಯಭಾರಿಯಾಗಿದ್ದರು. ಇದಕ್ಕಾಗಿ ಅವರು ಕೆಎಂಎಫ್‌ನಿಂದ ಯಾವುದೇ ಸಂಭಾವನೆಯನ್ನು ಪಡೆಯುತ್ತಿರಲಿಲ್ಲ. ಇದೀಗ ಜನಪ್ರಿಯ ನಂದಿನಿ ಹಾಲಿನ ಪ್ಯಾಕೆಟ್‌ಗಳ ಮೇಲೆ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರವನ್ನು ಕೆಎಂಎಫ್ ಮುದ್ರಿಸಿದೆ ಎಂಬ ಫೋಟೊಗಳು, ಕಳೆದ ಎರಡು ದಿನದಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಕೆಎಂಎಫ್‌ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಪುನೀತ್ ರಾಜ್‌ಕುಮಾರ್ […]

Advertisement

Wordpress Social Share Plugin powered by Ultimatelysocial