ಮಂತ್ರಾಲಯದ ರಾಯರ ಮಠದ ಗೋ ಶಾಲೆಯಲ್ಲಿ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಯರ ಸನ್ನಿಧಿಯಲ್ಲಿ ಕಾಣಿಸಿಕೊಂಡಿದ್ದಾರೆ. ರಾಬರ್ಟ್ ಯಶಸ್ಸಿನ ಖುಷಿಯಲ್ಲಿರುವ ದರ್ಶನ್ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ್ದಾರೆ. ದರ್ಶನ್ ತಮ್ಮ ಆಪ್ತರ ಜೊತೆ ರಾಯರ ಸನ್ನಿಧಾನಕ್ಕೆ ವರ್ಷಗಳ ಬಳಿಕ ಭೇಟಿ ನೀಡಿದ್ದಾರೆ. ರಾಯರ ಮಠದಲ್ಲಿ ನಡೆದ ವೈಭವೋತ್ಸವ ಸಂಭ್ರಮದಲ್ಲಿ ದರ್ಶನ್ ಭಾಗಿಯಾಗಿದ್ದರು. ಬಳಿಕ ಮಠದ ವತಿಯಿಂದ ದರ್ಶನ್ ಅವರಿಗೆ ಸನ್ಮಾನ ಸಹ ಮಾಡಲಾಗಿದೆ. ಇದಾದ ಬಳಿಕ ದರ್ಶನ್ ಪ್ರೀತಿಯ ಗೋಶಾಲೆಗೆ ಭೇಟಿ ನೀಡಿದ್ದಾರೆ. ಗೋಶಾಲೆಯ … Continue reading ಮಂತ್ರಾಲಯದ ರಾಯರ ಮಠದ ಗೋ ಶಾಲೆಯಲ್ಲಿ ದರ್ಶನ್
Copy and paste this URL into your WordPress site to embed
Copy and paste this code into your site to embed