ಧಾರವಾಡ :ಆಕಸ್ಮಿಕ ಬೆಂಕಿ ತಗುಲಿ 11 ರೈತರಿಗೆ ಸೇರಿದ ಹತ್ತಾರು ಎಕರೆಯಲ್ಲಿದ್ದ ಕಬ್ಬು ಬೆಂಕಿಗಾಹುತಿ

ಧಾರವಾಡ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೆಲವಂತರ ಗ್ರಾಮದ ಬಳಿ ಅಪಾರ ಪ್ರಮಾಣದ ಬೆಳೆ ಬೆಂಕಿಗಾಹುತಿಯಾಗಿದೆ,ಆಕಸ್ಮಿಕ ಬೆಂಕಿ ತಗುಲಿ 6 ಎಕರೆ ಪ್ರದೇಶದಲ್ಲಿದ್ದ ಕಬ್ಬು ಬೆಂಕಿಗಾಹುತಿಯಾಗಿದೆ.ಗ್ರಾಮದ 11 ರೈತರಿಗೆ ಸೇರಿದ ಕಬ್ಬು ಬೆಳೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ನಂದಿಸಲು ಸಾಧ್ಯವಾಗದೇ ಹತ್ತಾರು ಎಕರೆ ಪ್ರದೇಶದಲ್ಲಿದ್ದ ಬೆಳೆ ಬೆಂಕಿಗಾಹುತಿಯಾಗಿದೆ.ಲಕ್ಷಾಂತರ ರೂ. ನಷ್ಟವುಂಟಾಗಿದೆ. ಕೈಗೆ ಬಂದ ಬೆಳೆ ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಿಂದೂ ಸಂಪ್ರದಾಯದಲ್ಲಿ ಸಿಂಧೂರ ಸುಮಂಗಲಿಯರ ಸಂಕೇತ

Wed Feb 2 , 2022
ಸಿಂಧೂರ ಎಂದರೆ ಕುಂಕುಮ. ಕುಂಕುಮಕ್ಕೂ ಭಾರತೀಯ ನಾರಿಗೂ ಪುರಾತನ ಸಂಬಂಧವಿದೆ. ಸಿಂಧೂರ ಕೇವಲ ಸುಮಂಗಲಿಯರ ಸಂಕೇತ ಅಥವಾ ಪೂಜಾ ಸಾಮಾಗ್ರಿಗಳಲ್ಲಿ ಒಂದು ಮಾತ್ರವಲ್ಲ. ಹಿಂದೂ ಧರ್ಮದಲ್ಲಿ ಸಿಂಧೂರ ಅಥವಾ ಕುಂಕುಮವಿಲ್ಲದೆ ಅಪೂರ್ಣವೆಂದು ಪರಿಗಣಿಸಲಾಗುತ್ತದೆ. ಸಿಂಧೂರ ಹಚ್ಚುದರಿಂದ ಸೌಭಾಗ್ಯ ಮತ್ತು ಸಮೃದ್ಧಿಯು ಪ್ರಾಪ್ತವಾಗುತ್ತದೆ ಅನ್ನೋ ನಂಬಿಕೆಯೂ ಹಿಂದೂ ಧರ್ಮದಲ್ಲಿ ಇದೆ.ಕುಂಕುಮ ಸೌಭಾಗ್ಯದ ಸಂಕೇತ ಮಾತ್ರವಲ್ಲ, ಅನೇಕ ಆರೋಗ್ಯಕರ ಪ್ರಯೋಜನಗಳು ಕೂಡ ಇದೆ. ರಕ್ತ ಸಂಬಂಧಿತ ಸಮಸ್ಯೆಗಳನ್ನು ಸಿಂಧುರ ದೂರ ಮಾಡುತ್ತದೆ. ಕುಂಕುಮ […]

Advertisement

Wordpress Social Share Plugin powered by Ultimatelysocial