ಕೇಂದ್ರ ಗೃಹ ಸಚಿವರಿಗೆ ಜಿಲ್ಲಾಡಳಿತದಿಂದ ಸ್ವಾಗತ ಡಿಸಿ, ಕಮೀಷನರ್ ವಿಶೇಷ ಗೌರವ.

 

ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಶೇಷ ಗೌರವ ಸೂಚಿಸುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು.ಹೌದು ಬಳ್ಳಾರಿಯ ಸಂಡೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗ್ಡೆ ಹಾಗೂ ಪೊಲೀಸ್ ಆಯುಕ್ತರಾದ ರಮನ್ ಗುಪ್ತಾ ಸರ್ಕಾರಿ ಗೌರವದೊಂದಿಗೆ ಸ್ವಾಗತಿಸಿದ್ದಾರೆ.ಇನ್ನೂ ವಿಶೇಷ ವಿಮಾನದ ಮೂಲಕ ಬಂದಿಳಿದ ಅಮಿತ್ ಶಾ ಮತ್ತೇ ವಿಶೇಷ ಹೆಲಿಕಾಪ್ಟರ್ ಮೂಲಕವೇ ಬಳ್ಳಾರಿಯ ಸಂಡೂರಿಗೆ ಪ್ರಯಾಣ ಬೆಳೆಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಅನ್ನಭಾಗ್ಯ ಯೋಜನೆ'

Thu Feb 23 , 2023
ಧಾರವಾಡ : ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ, ಅಶಕ್ತತೆ (ಅನೀಮಿಯ), ಇರುಳು ಕುರುಡುತನ ಅಂತಹ ರೋಗಗಳು ಬರಬಹುದಾಗಿದೆ. ಅಲ್ಲದೇ ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳು ಅಪೌಷ್ಠಿಕತೆಗೆ ಬಲಿಯಾಗುತ್ತಾರೆ.ಇದನ್ನು ತಪ್ಪಿಸಲು ಹೆಚ್ಚಿನ ಪೋಷಕಾಂಶದ ಅಗತ್ಯತೆ ಇರುತ್ತದೆ.ಈ ನಿಟ್ಟಿನಲ್ಲಿ ಜನಸಾಮಾನ್ಯರಲ್ಲಿನ ಅಪೌಷ್ಠಿಕತೆ ಹೋಗಲಾಡಿಸಿ, ಆರೋಗ್ಯ ವೃದ್ಧಿಸುವ ಉದ್ದೇಶದಿಂದ ಸಾರ್ವಜನಿಕ ವಿತರಣಾ ಪದ್ಧತಿಯ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡಲಾಗುವ ಪ್ರತಿ 50 ಕೆ.ಜಿ. ಅಕ್ಕಿಯ ಚೀಲದಲ್ಲಿ ಅರ್ಧ ಕೆ.ಜಿ.ಯಷ್ಟು ಪೋಷಕಾಂಶ […]

Advertisement

Wordpress Social Share Plugin powered by Ultimatelysocial