ವಿದ್ಯುತ್ ತಂತಿ ತಗುಲಿ ಶಾಲೆಯಲ್ಲಿಯೇ ವಿದ್ಯಾರ್ಥಿನಿ ಸಾವು,

ಮುಖ್ಯಶಿಕ್ಷಕ ಕರ್ತವ್ಯದಿಂದ ಅಮಾನತುಗೊಳಿಸಿ ಡಿಡಿಪಿಐ ಆದೇಶ,

ಶೌಲಚಾಯದಲ್ಲಿರುವ ಕಂಬದ ಸಹಾಯ ಪಡೆದು ತಮ್ಮ ಮನೆಗೆ ವಿದ್ಯುತ್ ಕಲ್ಪಿಸಿಕೊಂಡಿದ್ದ ಸ್ಥಳೀಯರು,

ಕಂಬದಲ್ಲಿ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು,

ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ,

ಅನುಷ್ಕಾ ಸದಾಶಿವ ಬೆಂಡೆ(೯) ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾದ ಬಾಲಕಿ,

ಕುಮಾರ್ ನಾಟೇಕರ್ ಅಮಾನತ್ತಾದ ಶಾಲಾ ಮುಖ್ಯ ಶಿಕ್ಷಕ,

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಡೋಣೆವಾಡಿಯಲ್ಲಿ ನಡೆದ ಘಟನೆ,

ಡೋಣೆವಾಡಿ ಗ್ರಾಮದ ಸರ್ಕಾರಿ ಮರಾಠಿ ಶಾಲೆಯಲ್ಲಿ ನಡೆದ ದುರ್ಘಟನೆ

ಶಾಲಾ ಆಡಳಿತ ಮಂಡಳಿ ಹಾಗೂ ಬಿಇಒಗೆ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು,

ಶಾಲೆಗೆ ಬಂದು ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕಿ ಹೊರ ಹೋಗಿದ್ದ ಮುಖ್ಯ ಶಿಕ್ಷಕ,

ಮುಖ್ಯ ಶಿಕ್ಷಕನ ದುರ್ನಡತೆಯಿಂದಲೇ ಬಾಲಕಿ ಸಾವು,

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಲಬುರಗಿಯಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ !

Tue Jul 5 , 2022
ಯಾವ ಪಕ್ಷದಲ್ಲಿ ಶಿಸ್ತು ಇರಲ್ಲವೋ ಯಾವ ಪಕ್ಷದಲ್ಲಿ ನಾಯಕತ್ವ ಇರಲ್ಲವೋ ಆ ಪಕ್ಷ ಪ್ರಜಾಪ್ರಭುತ್ವದಲ್ಲಿ ಉಳಿಯಲ್ಲ ಮಹಾರಾಷ್ಟ್ರದಲ್ಲಿ ಸಿಎಂ ಸ್ಥಾನಕ್ಕಾಗಿ ಠಾಕ್ರೆ ಮಗ ಹಿಂದೂತ್ವವನ್ನೆ ಮಾರಾಟ ಮಾಡಿದರು ಶಿವಸೇನೆ ಶಾಸಕರನ್ನ ಹೈಜಾಕ್ ಮಾಡಲಾಗಿದೆ ಉದ್ದವ್ ಠಾಕ್ರೆ ಹೇಳಿಕೆಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ವ್ಯಂಗ್ಯ ನಿನ್ನ ಹೆಂಡತಿಯನ್ನ ಕಂಟ್ರೋಲ್ ಮಾಡೋಕೆ ಆಗದಿದ್ದರೆ ಓಡಿಹೋಗ್ತಾಳೆ ಉದ್ದವ್ ಠಾಕ್ರೆ ಹೇಳಿಕೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಿವಾದಾತ್ಮಕವಾಗಿ ತಿರುಗೇಟು ಇತ್ತೀಚಿನ ಸುದ್ದಿಗಳಿಗಾಗಿ […]

Advertisement

Wordpress Social Share Plugin powered by Ultimatelysocial