ಯಾದಗಿರಿ: ಶಿಕ್ಷಕರೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ನಗರದ ಸರ್ಕಾರಿ ಡಿಗ್ರಿ ಕಾಲೇಜು ಬಳಿ ನಡೆದಿದೆ.50 ವರ್ಷದ ಸಂಗನಬಸಯ್ಯ ಆತ್ಮಹತ್ಯೆಗೆ ಶರಣಾದ ಶಿಕ್ಷಕ. ಸಾವಿಗೂ ಮುನ್ನ ಶಿಕ್ಷಕ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಮುಖ್ಯಶಿಕ್ಷಕಿ ಮಲ್ಲಮ್ಮ ಬಿರಾದಾರ್ ಕಾರಣ ಎಂದು ಬರೆದಿಟ್ಟಿದ್ದಾರೆ.ರಾಯಚೂರು ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada