ಯಾದಗಿರಿ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಯಾದಗಿರಿ: ಶಿಕ್ಷಕರೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ನಗರದ ಸರ್ಕಾರಿ ಡಿಗ್ರಿ ಕಾಲೇಜು ಬಳಿ ನಡೆದಿದೆ.50 ವರ್ಷದ ಸಂಗನಬಸಯ್ಯ ಆತ್ಮಹತ್ಯೆಗೆ ಶರಣಾದ ಶಿಕ್ಷಕ. ಸಾವಿಗೂ ಮುನ್ನ ಶಿಕ್ಷಕ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಮುಖ್ಯಶಿಕ್ಷಕಿ ಮಲ್ಲಮ್ಮ ಬಿರಾದಾರ್ ಕಾರಣ ಎಂದು ಬರೆದಿಟ್ಟಿದ್ದಾರೆ.ರಾಯಚೂರು ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಕ್ಕಳ ವಿಚಾರದಲ್ಲಿ ಸಂವೇದನಾಶೀಲರಾಗಿರಬೇಕು; ಅನಗತ್ಯ ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಿ; ಸಿಎಂ ತಾಕೀತು

Thu Feb 10 , 2022
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಹೈಕೋರ್ಟ್ ತೀರ್ಪಿಗಾಗಿ ಎಲ್ಲರೂ ಕಾಯೋಣ, ಯಾರೂ ಕೂಡ ಈ ವಿಚಾರವಾಗಿ ಪ್ರತಿಕ್ರಿಯೆ ನೀಡುವುದು ಬೇಡ ಎಂದು ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಈಗಾಗಲೇ ಹಲವರು ಹಿಜಾಬ್ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರೂ ಕೂಡ ಹೇಳಿಕೆಗಳನ್ನು ನೀಡಬಾರದು. ಇದರಿಂದ ಯಾವುದೇ ಲಾಭಗಳಿಲ್ಲ, ಹಿಜಾಬ್ ವಿಚಾರವಾಗಿ ಅನಗತ್ಯ ಪ್ರತಿಕ್ರಿಯೆ ನೀಡುವುದನ್ನು ಬಿಡಿ ಎಂದು ಮನವಿ ಮಾಡಿದ್ದಾರೆ.ಮಕ್ಕಳಲ್ಲಿ ಮೊದಲಿನಂತೆ […]

Advertisement

Wordpress Social Share Plugin powered by Ultimatelysocial