ಮಾಗಡಿಯ ಚಿಲುಮೆ ಮಠದ ಬಸವಲಿಂಗ ಶ್ರೀಗಳ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಮಾಗಡಿಯ ಚಿಲುಮೆ ಮಠದ ಬಸವಲಿಂಗ ಶ್ರೀಗಳ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ವಾಮೀಜಿಯ ಅನುಮಾನಾಸ್ಪ ಸಾವು ಭಕ್ತರಲ್ಲಿ ಆತಂಕ ಮೂಡಿಸಿದೆ.ರಾಮನಗರ ಜಿಲ್ಲೆ ಮಾಗಡಿಯ ಸೋಲೂರು ಬಳಿಯಿರುವ ಚಿಲುಮೆ ಮಠದ ಆವರಣದಲ್ಲಿ ನೇಣು ಬಿಗಿದ ರೀತಿಯಲ್ಲಿ ಸ್ವಾಮೀಜಿ ಶವ ಪತ್ತೆಯಾಗಿದೆ.ಸ್ಥಳಕ್ಕೆ ವಿವಿಧ ಮಠದ ಶ್ರೀಗಳು ಆಗಮಿಸುತ್ತಿದ್ದಾರೆ.ರಾಮನಗರ ಜಿಲ್ಲೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೈದರಾಬಾದ್ ನಲ್ಲಿ ಅದ್ದೂರಿಯಾಗಿ ಮದುವೆಯಾದ ಸಲಿಂಗಕಾಮಿ ದಂಪತಿಗಳು

Mon Dec 20 , 2021
ಹೈದರಾಬಾದ್:ಹೈದರಾಬಾದ್‌ನ ಸಲಿಂಗಕಾಮಿ ದಂಪತಿಗಳು ತಮ್ಮ ಕುಟುಂಬ ಮತ್ತು ನಿಕಟ ಸ್ನೇಹಿತರು ಭಾಗವಹಿಸಿದ್ದ ಸಮಾರಂಭದಲ್ಲಿ ಉಂಗುರಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಮತ್ತು ಗಂಟು ಕಟ್ಟುವ ಮೂಲಕ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ್ದಾರೆ. ಖಾಸಗಿ ಸಮಾರಂಭವು ಶನಿವಾರ ಹೈದರಾಬಾದ್‌ನ ಹೊರವಲಯದಲ್ಲಿರುವ ರೆಸಾರ್ಟ್‌ನಲ್ಲಿ ನಡೆಯಿತು. ಹೆಚ್ಚಿನ ಸ್ನೇಹಿತರು ನೆಂಟರ ನಡುವೆ, ದಂಪತಿಗಳಾದ ಸುಪ್ರಿಯೋ ಚಕ್ರವರ್ತಿ (31) ಮತ್ತು ಅಭಯ್ ಡ್ಯಾಂಗ್ (34) – ಅವರು ಉಂಗುರಗಳನ್ನು ವಿನಿಮಯ ಮಾಡಿಕೊಂಡರು. ಸಮಾರಂಭದಲ್ಲಿ ಬೆಂಗಾಲಿ ಮತ್ತು ಪಂಜಾಬಿ ವಿವಾಹ […]

Advertisement

Wordpress Social Share Plugin powered by Ultimatelysocial