Devanahalli :ಸಚಿವ ಸುಧಾಕರ್ ನೇತೃತ್ವದಲ್ಲಿ ಬೃಹತ್ ಸಾಧನಾ ಸಮಾವೇಶ,

ರಾಜ್ಯ ಸರ್ಕಾರಕ್ಕೆ 3 ವರ್ಷ ಮತ್ತು ಬೊಮ್ಮಾಯಿ ಸಿಎಂ ಆಗಿ ಒಂದು ವರ್ಷ ಪೂರೈಕೆ ಹಿನ್ನೆಲೆ,

ಸರ್ಕಾರದ ಮೂರನೆ ವರ್ಷದ ಸಾಧನಾ ಸಮಾವೇಶಕ್ಕೆ ಸಿದ್ದತೆ,

ಈ ತಿಂಗಳ 28 ಕ್ಕೆ ಸರ್ಕಾರದ ಮೂರನೆ ವರ್ಷದ ಸಾದನಾ ಸಮಾವೇಶ,

ದೊಡ್ಡಬಳ್ಳಾಪುರ ಹೊರವಲಯದಲ್ಲಿ ನಡೆಯಲಿರೂ ಬೃಹತ್ ಸಾಧನಾ ಸಮಾವೇಶ,

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಭಾಗದ ಕಾರ್ಯಕರ್ತರನ್ನ ಸೇರಿಸಿ ಸಮಾವೇಶ,

ಲಕ್ಷಾಂತರ ಜನರ ಸಮ್ಮುಖದಲ್ಲಿ ಸಮಾವೇಶಕ್ಕೆ‌ ಪ್ಲಾನ್,

ಈಗಾಗಲೆ ದೊಡ್ಡಬಳ್ಳಾಪುರ ಹೊರವಲಯದಲ್ಲಿ 29 ಎಕರೆ ಜಾಗ ಗುರುತು,

ದೊಡ್ಡಬಳ್ಳಾಪುರ ತಾಲೂಕಿನ ರಘುನಾಥಪುರ ಬಳಿ ಸರ್ಕಾರಿ ಮತ್ತು ಖಾಸಗಿ ಜಮೀನಿನಲ್ಲಿ ಸಮಾವೇಶ,

ಸಮಾವೇಶ ಮಾಡಲು ಸ್ಥಳ ಪರಿಶೀಲನೆ ನಡೆಸಿದ ಸಚಿವ ಸುಧಾಕರ್, ಮತ್ತು ಶಾಸಕ ಎಸ್.ಆರ್.ವಿಶ್ವನಾಥ್,

ಸಮಾವೇಶದಲ್ಲಿ ಕೇಂದ್ರ ಮತ್ತು ರಾಜ್ಯ ನಾಯಕರು ಭಾಗಿ,

ಸಚಿವ ಸುಧಾಕರ್ ನೇತೃತ್ವದಲ್ಲಿ ಬೃಹತ್ ಸಾಧನಾ ಸಮಾವೇಶ,

ಸಾಧನಾ ಸಮಾವೇಶದ ಮೂಲಕ ಮುಂದಿನ ಚುನಾವಣೆ ಗೆಲ್ಲಲ್ಲು ಪ್ಲಾನ್,

ಚಿಕ್ಕಬಳ್ಳಾಪುರ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲಲು ಸರ್ಕಾರದ ಪ್ಲಾನ್,

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಸಂಸದ ಪ್ರಜ್ವಲ್ ರೇವಣ್ಣ ಆನೆಯನ್ನು ಕೊಂದು ದಂತ ಮಾರಾಟ ಮಾಡುವಾಗ ಸಿಕ್ಕಿಬಿದ್ದ

Tue Jul 19 , 2022
ಸಂಸದ ಪ್ರಜ್ವಲ್ ರೇವಣ್ಣ ಆನೆಯನ್ನು ಕೊಂದು ದಂತ ಮಾರಾಟ ಮಾಡುವಾಗ ಸಿಕ್ಕಿಬಿದ್ದ ಆರೋಪಿಯನ್ನು ರಕ್ಷಿಸಲು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೇಕಾ ಗಾಂಧಿ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ತಕ್ಷಣ ಮಧ್ಯಪ್ರವೇಶ ಮಾಡಿ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ನಡೆಸಲು ಒತ್ತಾಯಿಸಿದ್ಧಾರೆ. ವೀರಾಪುರ ಗ್ರಾಮದಲ್ಲಿ ಚಂದ್ರೆಗೌಡ ಎಂಬ ವ್ಯಕ್ತಿ ಆನೆಯನ್ನ ಕೊಂದಿದ್ದ. ಬಳಿಕ ಮಾರ್ಚ್ 19 ರಂದು ದಂತ ಮಾರಾಟ ಮಾಡುವ ವೇಳೆ ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು […]

Advertisement

Wordpress Social Share Plugin powered by Ultimatelysocial