ರಾಜ್ಯ ಸರ್ಕಾರಕ್ಕೆ 3 ವರ್ಷ ಮತ್ತು ಬೊಮ್ಮಾಯಿ ಸಿಎಂ ಆಗಿ ಒಂದು ವರ್ಷ ಪೂರೈಕೆ ಹಿನ್ನೆಲೆ,
ಸರ್ಕಾರದ ಮೂರನೆ ವರ್ಷದ ಸಾಧನಾ ಸಮಾವೇಶಕ್ಕೆ ಸಿದ್ದತೆ,
ಈ ತಿಂಗಳ 28 ಕ್ಕೆ ಸರ್ಕಾರದ ಮೂರನೆ ವರ್ಷದ ಸಾದನಾ ಸಮಾವೇಶ,
ದೊಡ್ಡಬಳ್ಳಾಪುರ ಹೊರವಲಯದಲ್ಲಿ ನಡೆಯಲಿರೂ ಬೃಹತ್ ಸಾಧನಾ ಸಮಾವೇಶ,
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಭಾಗದ ಕಾರ್ಯಕರ್ತರನ್ನ ಸೇರಿಸಿ ಸಮಾವೇಶ,
ಲಕ್ಷಾಂತರ ಜನರ ಸಮ್ಮುಖದಲ್ಲಿ ಸಮಾವೇಶಕ್ಕೆ ಪ್ಲಾನ್,
ಈಗಾಗಲೆ ದೊಡ್ಡಬಳ್ಳಾಪುರ ಹೊರವಲಯದಲ್ಲಿ 29 ಎಕರೆ ಜಾಗ ಗುರುತು,
ದೊಡ್ಡಬಳ್ಳಾಪುರ ತಾಲೂಕಿನ ರಘುನಾಥಪುರ ಬಳಿ ಸರ್ಕಾರಿ ಮತ್ತು ಖಾಸಗಿ ಜಮೀನಿನಲ್ಲಿ ಸಮಾವೇಶ,
ಸಮಾವೇಶ ಮಾಡಲು ಸ್ಥಳ ಪರಿಶೀಲನೆ ನಡೆಸಿದ ಸಚಿವ ಸುಧಾಕರ್, ಮತ್ತು ಶಾಸಕ ಎಸ್.ಆರ್.ವಿಶ್ವನಾಥ್,
ಸಮಾವೇಶದಲ್ಲಿ ಕೇಂದ್ರ ಮತ್ತು ರಾಜ್ಯ ನಾಯಕರು ಭಾಗಿ,
ಸಚಿವ ಸುಧಾಕರ್ ನೇತೃತ್ವದಲ್ಲಿ ಬೃಹತ್ ಸಾಧನಾ ಸಮಾವೇಶ,
ಸಾಧನಾ ಸಮಾವೇಶದ ಮೂಲಕ ಮುಂದಿನ ಚುನಾವಣೆ ಗೆಲ್ಲಲ್ಲು ಪ್ಲಾನ್,
ಚಿಕ್ಕಬಳ್ಳಾಪುರ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲಲು ಸರ್ಕಾರದ ಪ್ಲಾನ್,
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: