ಸರ್ಕಾರಕ್ಕೆ ದೇವೇಗೌಡ ಕಿವಿಮಾತು!

‘ಪ್ರವರ್ಗ 2 ಎ’ ಗೆ ಪಂಚಮಸಾಲಿ ಸಮುದಾಯ ಸೇರಿಸುವ ಸಂದರ್ಭದಲ್ಲಿ ಅದೇ ಪ್ರವರ್ಗದಲ್ಲಿರುವ ಇತರರಿಗೆ ಆಗುವ ಪರಿಣಾಮಗಳ ಬಗ್ಗೆ ಕರ್ನಾಟಕ ಸರ್ಕಾರ ಯೋಚಿಸಬೇಕು ಎಂದು ರಾಜ್ಯಸಭಾ ಸದಸ್ಯ ಎಚ್‌.ಡಿ.ದೇವೇಗೌಡ ಕಿವಿಮಾತು ಹೇಳಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು, ‘ಕುಂಚಿಟಿಗ ಸಮುದಾಯವನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಬೇಕು.ನಾನು ಒಕ್ಕಲಿಗರಿಗೆ ಶೇ 4 ಮೀಸಲಾತಿ ಕೊಟ್ಟಿದ್ದೆ. ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಿಸಬೇಕು ಎಂಬ ಬೇಡಿಕೆ ಇದೆ’ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
Please follow and like us:

Leave a Reply

Your email address will not be published. Required fields are marked *

Next Post

ತೆಲುಗಿನ ಖ್ಯಾತ ನಟಿ ಶ್ರೀಲೀಲಾ ಕನ್ನಡ ಸಿನಿಮಾ ಬಗ್ಗೆ ಹೆಮ್ಮೆಯ ಮಾತು!

Fri Dec 23 , 2022
  ನಟ,  ನಟಿಯರು ಅಂದ್ಮೇಲೆ ಹೊಸ ಹೊಸ ಅವಕಾಶಗಳು ಸಿಗುತ್ತಲೇ ಇರುತ್ತವೆ. ಆದರೆ ಹೊಸ ಅವಕಾಶ ಸಿಕ್ಕ ತಕ್ಷಣ ತಮ್ಮನ್ನು ಚಿತ್ರರಂಗಕ್ಕೆ ಪರಿಚಯಿಸಿದವರನ್ನು ಹಾಗೂ ತಾಯ್ನಾಡು, ನುಡಿಯನ್ನೇ ಮರೆತು ಸಾಗುತ್ತಾರೆ. ಮುಂದೊಂದು ದಿನ ತಾವು ಇಂತಹ ಸ್ಥಳದಿಂದ ಬಂದಿದ್ದು, ಮೂಲ ಇದು ಎಂದು ಹೇಳಿಕೊಳ್ಳಲು ಸಾಧ್ಯವಾಗದೇ ಒದ್ದಾಡುತ್ತಾರೆ.ಇಂತಹ ಪ್ರಕರಣ ಇತ್ತೀಚಿಗೆ ನಡೆದು, ಸಾಕಷ್ಟು ಟ್ರೋಲ್  ಕೂಡ ಆಗಿದೆ. ಈ ಮಧ್ಯೆ ಕನ್ನಡ ಚಿತ್ರರಂಗದ ಬಗ್ಗೆ ಈಗ ನಟಿಯೊಬ್ಬರು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. […]

Advertisement

Wordpress Social Share Plugin powered by Ultimatelysocial