ಎನ್ ಸಿ ಪಿ ಪಕ್ಷದಿಂದ ಯಲಬುರ್ಗಾ ತಾಲೂಕಿನಲ್ಲಿ ಅಭಿವೃದ್ಧಿಯ ಪರಿವರ್ತನೆ ಪಾದಯಾತ್ರೆ.

ಯಲಬುರ್ಗಾ ವಿಧಾನಸಭಾ ಕ್ಷೇತ್ರದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದಿಂದ 30 ದಿನಗಳ ಕಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯ ಸಲವಾಗಿ ಅಭಿವೃದ್ಧಿ ಪರಿವರ್ತನಾ ಪಾದಯಾತ್ರೆ ಕೈಗೊಳ್ಳಲಾಗಿದೆ.ಸ್ವಾತಂತ್ರ್ಯ ಬಂದು 75 ವರ್ಷಗಳೆ ಕಳೆದರು ತಾಲೂಕು ಹಿಂದುಳಿದ ತಾಲ್ಲೂಕು ಹಣೆಪಟ್ಟಿ ಅಂಟಿಕೊಂಡಿದೆ ಇದರ ವಿರುದ್ಧ ಸಂಘಟಿತ ಹೊರಾಟ,ರೈತರ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ,ಪದವಿದರ ವಿದ್ಯಾರ್ಥಿಗಳ ನಿರುದ್ಯೋಗ ನಿವಾರಣೆಗೆ,ಬಡವರ ಪರವಾಗಿ ಕೆಲಸ ಮಾಡಲು ಈ ಬಾರಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಜನರು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ಬಿಟ್ಟು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ತಾಲೂಕಿನ ಅಧಿಕಾರ ಎನ್ ಸಿ ಪಿ ಗೆ ನೀಡಿದರೆ ಆ ಎಲ್ಲಾ ಸಮಸ್ಯೆಗಳನ್ನೂ ಪರಿಹರಿಸಲು ಅನೀರತ ಪರಿಶ್ರಮಿಸಲಾಗುವುದು ಎಂದು ಎನ್ ಸಿ ಪಿ ರಾಜ್ಯಾಧ್ಯಕ್ಷರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ಆದ ಆರ್ ಹರೀಶ್ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ವ್ಯೆಕ್ತಿಯ ಬರ್ಬರಹತ್ಯೆ ಮಾಡಿರುವ ಶವ ಪತ್ತೆ.

Mon Jan 2 , 2023
ವ್ಯೆಕ್ತಿಯ ಬರ್ಬರಹತ್ಯೆ ಮಾಡಿರುವ ಶವ ಪತ್ತೆ! ಬೀದರ್ ಜಿಲ್ಲೆ ಹುಮ್ನಾಬಾದ್ ತಾಲೂಕಿನ ಧುಮ್ಮನ್ ಸುರ್ ಹಳ್ಳದ ದರ್ಗಾ ಹತ್ತಿರ ಭಾನುವಾರ 55 ವಯಸ್ಸಿನ ವ್ಯಕ್ತಿಯ ಕೊಲೆ ಮಾಡಿದ ಶವ ಪತ್ತೆಯಾಗಿದ್ಹು ಮೃತ ದೇಹ ಯಾರದು ಅಂತ ತಿಳಿಯದಾಗಿದೆ. ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಮಂಜೇಗೌಡ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ… ಸ್ಪೀಡ್ ನ್ಯೂಸ್ ಶ್ರೀಮಂತರಾವ ಇಂಚುರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada […]

Advertisement

Wordpress Social Share Plugin powered by Ultimatelysocial