ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರಿಗೆ ಭಾರಿ ತೊಂದರೆ
ಕಾಲ್ನಡಿಗೆಯಲ್ಲಿ ಬಂದು ವಿಶ್ರಾಂತಿಗಾಗಿ ರಾತ್ರಿ ಮಲಗಿರುವವರ ಮೇಲೆ ಹಂದಿಗಳ ದಾಳಿ
ಮ.ಮಹದೇಶ್ವರ ಬೆಟ್ಟ ಬಸ್ ನಿಲ್ದಾಣದಲ್ಲಿ ಮಲಗುತ್ತಿರುವ ಭಕ್ತರು
ಆಹಾರಕ್ಕಾಗಿ ಮನುಷ್ಯರ ಮೇಲೆ ದಾಳಿ ನಡೆಸುತ್ತಿರುವ ಹಂದಿಗಳು
ತಮಿಳುನಾಡು ಮೂಲದ ಭಕ್ತನಿಗೆ ಭಾರಿ ಗಾಯ
ಕಳೆದ ವರ್ಷವೂ ನಾಲ್ಕು ವರ್ಷದ ಬಾಲಕಿಯನ್ನು ತಿವಿದು ಗಾಯಗೊಳಿಸಿದ್ದ ಹಂದಿಗಳು
ಸಮಸ್ಯೆಯ ಗಂಭೀರತೆ ಅರಿವಿದ್ದರೂ ಹಂದಿ ಉಪಟಳ ತಡೆಯುವಲ್ಲಿ ವಿಫಲವಾಗಿರುವ ಅರಣ್ಯ ಇಲಾಖೆ
ಶಿವರಾತ್ರಿ ಜಾತ್ರೆ ಹಿನ್ನೆಲೆ ಕಾಲ್ನಡಿಗೆಯಲ್ಲಿ ಬರುತ್ತಿರುವ ಭಕ್ತರಿಗೆ ತೊಂದರೆ
ಗಾಯಗೊಂಡ ವ್ಯಕ್ತಿ ತಮಿಳುನಾಡಿಗೆ ವಾಪಸ್
ಜಿಲ್ಲಾಡಳಿತ, ಮ.ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರ ನಿರ್ಲಕ್ಷ್ಯಕ್ಕೆ ಭಕ್ತರ ಆಕ್ರೋಶ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada