ಗ್ಯಾಸ್ ಫಿಲ್ಲಿಂಗ್ ಅಕ್ರಮ ಅಡ್ಡೆ ಮೇಲೆ ಆಹಾರ ಇಲಾಖೆ ಅಧಿಕಾರಿಗಳಿಂದ ದಾಳಿ..!

ಗದಗನ ಬೆಟಗೇರಿಯ ಕುರಟ್ಟಿಪೇಟಿಯಲ್ಲಿ ಅಕ್ರಮ ಫಿಲ್ಲಿಂಗ್ ಅಡ್ಡೆ.

14.2 ಕೆಜಿಯ 14 ಸಿಲಿಂಡರ್, 19 ಕೆಜಿಯ 2 ಕರ್ಮರ್ಷಿಯಲ್ ಸಿಲಿಂಡರ್ ಐದು ಕೆಜಿ ಸಿಲಿಂಡರ್ 2 ಸಿಲಿಂಡರ್, ಫಿಲ್ಲಿಂಗ್ ಮಷಿನ್ ವಶಕ್ಕೆ..

ಭಾರತ್ ಕಂಪನಿಗೆ ಸೇರಿದ್ದ ಸಿಲಿಂಡರ್ ಬಳಸಿ ನಡೆಯುತ್ತಿದ್ದ ಫಿಲ್ಲಿಂಗ್.ಸಾರ್ವಜನಿಕರ ದೂರು ಆಧರಿಸಿ ದಾಳಿ ನಡೆಸಿದ ಅಧಿಕಾರಿಗಳ ತಂಡ.

ಅಕ್ರಮ ಸಿಲಿಂಡರ್ ಅಡ್ಡೆ ಮಾಲೀಕ ಮಲ್ಲಿಕರ್ಜುನ್ ಕುಂಬಾರ್, ಗಿರೀಶ್ ಕುಂಬಾರ್ ಎಂಬಾತರ ವಿರುದ್ಧ ಕೇಸ್ ದಾಖಲು..

ಆಹಾರ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್ ನಾಯಕ್ ನೇತೃತ್ವದಲ್ಲಿ ದಾಳಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಜಮೀರ್ ಅಹ್ಮದ್ ಫುಡ್ ಕಿಟ್ ವಿತರಣೆ ಕಾರ್ಯಕ್ರಮ ರದ್ದು..!

Fri Apr 29 , 2022
ಕಾಂಗ್ರೆಸ್ ನಾಯಕರ ಹಿಂದೇಟು ಹಿನ್ನಲೆ ಮುಸ್ಲಿಂ ಯುವ ಮುಖಂಡರು ಸಹ ಫುಡ್ ಕಿಟ್ ವಿತರಣೆಯಲ್ಲಿ ಭಾಗವಹಿಸಲು ನಿರಾಸ್ತಕಿ ಇನ್ನೂ ಕಾರ್ಯಕ್ರಮದ ಬಗ್ಗೆ ನಿಖರ ಮಾಹಿತಿ ಇಲ್ಲ ಮಾಹಿತಿ ನೀಡಲು ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಮುಸ್ಲಿಂ ಮುಖಂಡರ ಹಿಂದೇಟು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial