ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ..!

ಅಕ್ರಮದಲ್ಲಿ ಭಾಗಿಯಾಗಿರುವ ಆರು ಜನರಿಗೆ ಮೇಡಿಕಲ್ ಟೆಸ್ಟ್ ಗೆ ಕರೆದೊಯ್ದ ಸಿಐಡಿ

ದಿವ್ಯಾ ಹಾಗರಗಿ , ಸುರೇಶ್ , ಅರ್ಚನಾ , ಸುನಿತಾ , ಕಾಳಿದಾಸ್ , ಸದ್ದಾಂ ಆರು ಜನರನ್ನ ವೈದ್ಯಕೀಯ ತಪಾಸಣೆ.

ಕಲಬುರಗಿ ನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದ ಸಿಐಡಿ ಅಧಿಕಾರಿಗಳು

ವೈದ್ಯಕೀಯ ತಪಾಸಣೆ ಬಳಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿರುವ ಸಿಐಡಿ

ಕಲಬುರಗಿ ಮಗರದ 3 ನೇ ಜೆ ಎಮ್ ಎಫ್ ಸಿ ನ್ಯಾಯಾಧಿಶರ ಮುಂದೆ ಹಾಜರುಪಡಿಸಲಿರುವ ಸಿಐಡಿ

ಹೆಚ್ಚಿನ‌ ವಿಚಾರಣೆಗಾಗಿ 14 ದಿನಗಳ ಕಸ್ಟಡಿಗೆ ನೀಡುವಂತೆ ಮನವಿ ಮಾಡಲಿರುವ ಸಿಐಡಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಭೀಮಸಮುದ್ರ ಗ್ರಾಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ..!

Fri Apr 29 , 2022
ಚಿತ್ರದುರ್ಗ ಜಿಲ್ಲೆಯ ಬೀಮಸಮುದ್ರ ಗ್ರಾಮ.PSI ಅಕ್ರಮ ವಿಚಾರಕ್ಕೆ ಪ್ರತಿಕ್ರಿಯೆ. ಒಮ್ಮೆ ಅನ್ಯಾಯ ಆಗಿದೆ ಅಂದರೆ ವ್ಯಾಪಕತೆ ಗೊತ್ತಾಗಲ್ಲ.ಅದೇ ಅಭ್ಯರ್ಥಿಗಳಿಗೆ ಪರೀಕ್ಷೆ ನೀಡುತ್ತೇವೆ. ನೋಟಿಫಿಕೇಷ್ ಕ್ಯಾನ್ಸಲ್ ಮಾಡಿಲ್ಲ, ಮರು ಪರೀಕ್ಷೆ ಮಾಡುತ್ತೇವೆ.ಯಾವುದೇ ಕಳಂಕಿತ ADGP ಅವರಲ್ಲ, ಸಿದ್ದರಾಮಯ್ಯ ಅವರು ಹೇಳುತ್ತಾರೆ. ಕೇವಲ ವರ್ಗಾವಣೆ ಮಾತ್ರ ಅಷ್ಟೇ, ಕಳಂಕಿತರಲ್ಲ.ಭಾಷ ರಾಜಕಾರಣ ಬಿಜೆಪಿ ಮಾಡುತ್ತಿದೆ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ. ಮೊದಲು ಸಿದ್ದರಾಮಯ್ಯ ಸುದೀಪ್ ಟ್ವೀಟ್ ಗೆ ಹಸಿವಿನಿಂದ ಭಾಷೆ ಬಗ್ಗೆ ಮಾತಾಡಿದ್ದಾರೆ. ನಾವು ಭಾಷೆ […]

Advertisement

Wordpress Social Share Plugin powered by Ultimatelysocial