ಚಿಕ್ಕಬೆನ್ನೂರು ಗ್ರಾಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ…!

ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ಬಿ.ಸಿ.ಪಾಟೀಲ್ ಹೇಳಿಕೆ ಮಾಜಿ ಸಚಿವ ಜಮೀರ್ ಅಹ್ಮದ್ ರಿಂದ ಫುಡ್ ಕಿಟ್ ವಿತರಣೆ ವಿಚಾರ
ಹುಬ್ಬಳ್ಳಿ ಗಲಭೆ ಕೇಸಲ್ಲಿ ಬಂಧಿತರ ಕುಟುಂಬಕ್ಕೆ ಫುಡ್ ಕಿಟ್ ನೆರವು ವಿಚಾರ ರಾಜ್ಯದಲ್ಲಿ ಫುಡ್ ಕಿಟ್ ನೀಡುವಂಥ ಸ್ಥಿತಿ ನಿರ್ಮಾಣ ಆಗಿಲ್ಲ
ಗಲಭೆ ಮಾಡಿದವರಿಗೆ ಫುಡ್ ಕಿಟ್ ವಿತರಣೆ ದುರದೃಷ್ಠಕರ ಸರ್ಕಾರದಿಂದ ಬಿಪಿಎಲ್ ಕಾರ್ಡುದಾರರಿಗೆ ಉಚಿತ ಅಕ್ಕಿ, ರಾಗಿ
ಕೊವಿಡ್ ಹಿನ್ನೆಲೆಯಲ್ಲಿ ಕೇಂದ್ರದಿಂದಲೂ ಆಹಾರ ನೆರವು ಮಾಜಿ ಸಚಿವ ಜಮೀರ್ ಫುಡ್ ಕಿಟ್ ವಿತರಣೆ ಪ್ರಚೋದನಕಾರಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಜೆಡಿಎಸ್ ನಿಂದ ಜನತಾ ಜಲಧಾರೆ ಕಾರ್ಯಕ್ರಮ ಹಿನ್ನೆಲೆ..!

Fri Apr 29 , 2022
ದೊಡ್ಡಬಳ್ಳಾಪುರಕ್ಕೆ ಆಗಮಿಸಿದ ಜನತಾ ಜಲಧಾರೆ ರಥ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇಂದಿನಿಂದ ಎರಡು ದಿನಗಳ‌ ಕಾಲ ಸಂಚಾರ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕ ಮದುರೆ ನಲ್ಲಿ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯಿಂದ ಚಾಲನೆ ಚಿಕ್ಕ ಮದುರೆ ಶನಿಮಹಾತ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಚಾಲನೆ ಚಾಲನೆ ಕಾರ್ಯಕ್ರಮದಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಮುಖಂಡರು ಭಾಗಿ ದೊಡ್ಡಬಳ್ಳಾಪುರ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲು ಸಂಚರಿಸಲಿರೂ ಜಲಧಾರೆ ಯಾತ್ರೆ 2023ಕ್ಕೆ […]

Advertisement

Wordpress Social Share Plugin powered by Ultimatelysocial