ಶಿವಕುಮಾರೋತ್ಸವವನ್ನು ನಡೆಸಬೇಕು ಎಂದು ಡಿ.ಕೆ.ಶಿವಕುಮಾರ್ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.

ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ 75 ವರ್ಷದ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಆಚರಿಸಲು ಅವರ ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ. ಸಿದ್ದರಾಮೋತ್ಸವದಂತೆ ಇದೀಗ ಶಿವಕುಮಾರೋತ್ಸವವನ್ನು ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.

ಸಿದ್ದರಾಮೋತ್ಸವದಂತೆ ಇದೀಗ ಶಿವಕುಮಾರೋತ್ಸವವನ್ನು ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.

ಶಿವಕುಮಾರೋತ್ಸವ ನಡೆಸುವಂತೆ ಒತ್ತಾಯಿಸಿ ಡಿ.ಕೆ.ಶಿವಕುಮಾರ್ ಬೆಂಬಲಿಗರ ಪರವಾಗಿ ಕೆಪಿಸಿಸಿ ಮಾಧ್ಯಮ ವಿಭಾಗದ ಸಂಯೋಜಕ ಜಿ.ಸಿ.ರಾಜು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಸಿದ್ದರಾಮಯ್ಯನವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ವಿಶೇಷ ಸಮಿತಿ ರಚನೆಯಾಗಿದೆ. ಇದೇ ಸಮಿತಿಯಿಂದ ಡಿ.ಕೆ.ಶಿವಕುಮಾರ್ ಅವರಿಗೂ ಕಾರ್ಯಕ್ರಮ ಆಯೋಜನೆ ಮಾಡಬಹುದು. ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸುವಂತೆ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಈದ್ಗಾ ಮೈದಾನದಲ್ಲಿ 30 ಗಣೇಶ ವಿಗ್ರಹ ಮಾರಾಟ ಅಂಗಡಿಗಳನ್ನು ತೆರೆಯಲು ಚಿಂತನೆ!

Wed Jul 13 , 2022
  ಚಾಮರಾಜಪೇಟೆ ಬಂದ್ ಗೆ   ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ ತಮ್ಮ ಹೋರಾಟವನ್ನು ಮತ್ತಷ್ಟು ಚುರುಕುಗೊಳಿಸಲು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಮತ್ತು ವಿಶ್ವ ಸನಾತನ ಪರಿಷತ್ ಮುಂದಾಗಿವೆ. ಬಂದ್ ಮತ್ತು ಹೋರಾಟದ ಮುಂದುವರಿದ ಭಾಗವಾಗಿ ಈದ್ಗಾ ಮೈದಾನದಲ್ಲಿ  30 ಗಣೇಶ ವಿಗ್ರಹ ಮಾರಾಟ ಅಂಗಡಿಗಳನ್ನು   ತೆರೆಯಲು ಸಂಘಟನೆಗಳು ಯೋಚಿಸಿದ್ದು, ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿವೆ. ಎರಡು ದಿನಗಳ ಹಿಂದೆ ಸ್ಥಳೀಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ , ‘ಶಾಂತಿ ಮತ್ತು […]

Advertisement

Wordpress Social Share Plugin powered by Ultimatelysocial